ರಣಭಯಂಕರ ಪ್ರವಾಹಕ್ಕೆ ತತ್ತರಿಸಿದ ಜನತೆ..!

ರಣಭಯಂಕರ ಪ್ರವಾಹಕ್ಕೆ ತತ್ತರಿಸಿದ ಜನತೆ..!

Suvarna News   | Asianet News
Published : Jul 24, 2021, 03:30 PM IST

* ಭೀಕರ ಪ್ರವಾಹಕ್ಕೆ ತತ್ತರಿಸಿದ ಕರ್ನಾಟಕ, ಮಹಾರಾಷ್ಟ್ರ
* ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿರುವ ನೂರಾರು ಜನರು
* ಪ್ರವಾಹದ ರಭಸಕ್ಕೆ ಎತ್ತುಗಳ ಸಮೇತ ಕೊಚ್ಚಿ ಹೋದ ಬಂಡಿ

ಬೆಂಗಳೂರು(ಜು.24): ರಣಭಯಂಕರ ಪ್ರವಾಹಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಅದರಲ್ಲೂ ಭಾರತದಲ್ಲಿ ಮುಂಗಾರಿನ ಅಬ್ಬರ ಬಲು ಜೋರಾಗಿಯೇ ಇದೆ. ಕರ್ನಾಟಕ, ಮಹಾರಾಷ್ಟ್ರ ಅಕ್ಷರಶಃ ತತ್ತರಿಸಿ ಹೋಗಿವೆ. ಕಣ್ಣೆದುರೇ ನೂರಾರು ಜನರು ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದರೂ ಏನೂ ಮಾಡಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದ ರಭಸಕ್ಕೆ ಎತ್ತುಗಳ ಸಮೇತ ಬಂಡಿ ಕೊಚ್ಚಿ ಹೋಗಿದ್ದು, ಭೀಕರ ಪ್ರವಾಹಕ್ಕೆ ಸಿಲುಕಿ ಮೂಕ ಪ್ರಾಣಿಗಳು ರೋಧಿಸುತ್ತಿವೆ. 

ಜಲಪ್ರವಾಹದ ಮಧ್ಯೆಯೇ ರಾಜಕೀಯ ಬಿರುಗಾಳಿ: ಕರ್ನಾಟಕದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!