ರಣಭಯಂಕರ ಪ್ರವಾಹಕ್ಕೆ ತತ್ತರಿಸಿದ ಜನತೆ..!

ರಣಭಯಂಕರ ಪ್ರವಾಹಕ್ಕೆ ತತ್ತರಿಸಿದ ಜನತೆ..!

Published : Jul 24, 2021, 03:30 PM IST

* ಭೀಕರ ಪ್ರವಾಹಕ್ಕೆ ತತ್ತರಿಸಿದ ಕರ್ನಾಟಕ, ಮಹಾರಾಷ್ಟ್ರ
* ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿರುವ ನೂರಾರು ಜನರು
* ಪ್ರವಾಹದ ರಭಸಕ್ಕೆ ಎತ್ತುಗಳ ಸಮೇತ ಕೊಚ್ಚಿ ಹೋದ ಬಂಡಿ

ಬೆಂಗಳೂರು(ಜು.24): ರಣಭಯಂಕರ ಪ್ರವಾಹಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಅದರಲ್ಲೂ ಭಾರತದಲ್ಲಿ ಮುಂಗಾರಿನ ಅಬ್ಬರ ಬಲು ಜೋರಾಗಿಯೇ ಇದೆ. ಕರ್ನಾಟಕ, ಮಹಾರಾಷ್ಟ್ರ ಅಕ್ಷರಶಃ ತತ್ತರಿಸಿ ಹೋಗಿವೆ. ಕಣ್ಣೆದುರೇ ನೂರಾರು ಜನರು ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದರೂ ಏನೂ ಮಾಡಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದ ರಭಸಕ್ಕೆ ಎತ್ತುಗಳ ಸಮೇತ ಬಂಡಿ ಕೊಚ್ಚಿ ಹೋಗಿದ್ದು, ಭೀಕರ ಪ್ರವಾಹಕ್ಕೆ ಸಿಲುಕಿ ಮೂಕ ಪ್ರಾಣಿಗಳು ರೋಧಿಸುತ್ತಿವೆ. 

ಜಲಪ್ರವಾಹದ ಮಧ್ಯೆಯೇ ರಾಜಕೀಯ ಬಿರುಗಾಳಿ: ಕರ್ನಾಟಕದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ?

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!