ರಣಭಯಂಕರ ಪ್ರವಾಹಕ್ಕೆ ತತ್ತರಿಸಿದ ಜನತೆ..!

ರಣಭಯಂಕರ ಪ್ರವಾಹಕ್ಕೆ ತತ್ತರಿಸಿದ ಜನತೆ..!

Suvarna News   | Asianet News
Published : Jul 24, 2021, 03:30 PM IST

* ಭೀಕರ ಪ್ರವಾಹಕ್ಕೆ ತತ್ತರಿಸಿದ ಕರ್ನಾಟಕ, ಮಹಾರಾಷ್ಟ್ರ
* ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿರುವ ನೂರಾರು ಜನರು
* ಪ್ರವಾಹದ ರಭಸಕ್ಕೆ ಎತ್ತುಗಳ ಸಮೇತ ಕೊಚ್ಚಿ ಹೋದ ಬಂಡಿ

ಬೆಂಗಳೂರು(ಜು.24): ರಣಭಯಂಕರ ಪ್ರವಾಹಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಅದರಲ್ಲೂ ಭಾರತದಲ್ಲಿ ಮುಂಗಾರಿನ ಅಬ್ಬರ ಬಲು ಜೋರಾಗಿಯೇ ಇದೆ. ಕರ್ನಾಟಕ, ಮಹಾರಾಷ್ಟ್ರ ಅಕ್ಷರಶಃ ತತ್ತರಿಸಿ ಹೋಗಿವೆ. ಕಣ್ಣೆದುರೇ ನೂರಾರು ಜನರು ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದರೂ ಏನೂ ಮಾಡಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದ ರಭಸಕ್ಕೆ ಎತ್ತುಗಳ ಸಮೇತ ಬಂಡಿ ಕೊಚ್ಚಿ ಹೋಗಿದ್ದು, ಭೀಕರ ಪ್ರವಾಹಕ್ಕೆ ಸಿಲುಕಿ ಮೂಕ ಪ್ರಾಣಿಗಳು ರೋಧಿಸುತ್ತಿವೆ. 

ಜಲಪ್ರವಾಹದ ಮಧ್ಯೆಯೇ ರಾಜಕೀಯ ಬಿರುಗಾಳಿ: ಕರ್ನಾಟಕದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ?

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?