ಮಂಗಳವಾರದ ಮೊದಲ ವರದಿಯಲ್ಲಿ ಶತಕ ಬಾರಿಸಿದ ಕೊರೋನಾ: ಯಾವ ಜಿಲ್ಲೆಯಲ್ಲಿ ಎಷ್ಟು..?

ಮಂಗಳವಾರದ ಮೊದಲ ವರದಿಯಲ್ಲಿ ಶತಕ ಬಾರಿಸಿದ ಕೊರೋನಾ: ಯಾವ ಜಿಲ್ಲೆಯಲ್ಲಿ ಎಷ್ಟು..?

Published : May 26, 2020, 04:40 PM IST

ರಾಜ್ಯದಲ್ಲಿ ಇಂದು (ಮಂಗಳವಾರ) ಆರೋಗ್ಯ ಇಲಾಖೆ ಬಿಡುಗಡೆ ಮಾಡುವ ಮೊದಲಾರ್ಧದ ವರದಿಯಲ್ಲಿ ಕೊರೋನಾ ಶತಕ ಬಾರಿಸಿದೆ.

ಬೆಂಗಳೂರು, (ಮೇ.26): ರಾಜ್ಯದಲ್ಲಿ ಇಂದು (ಮಂಗಳವಾರ) ಆರೋಗ್ಯ ಇಲಾಖೆ ಬಿಡುಗಡೆ ಮಾಡುವ ಮೊದಲಾರ್ಧದ ವರದಿಯಲ್ಲಿಒಟ್ಟು ನೂರು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ರಾಜ್ಯದಲ್ಲಿ ಕೊರೋನಾರಹಿತ ಏಕೈಕ ಜಿಲ್ಲೆ, ಸೋಷಿಯಲ್ ಮೀಡಿಯಾ ಸ್ಟೇಟಸ್‌ಗಳು ವೈರಲ್

ರಾಜ್ಯದಲ್ಲಿ ಸೋಮವಾರ ಸಂಜೆಯಿಂದ ಮಂಗಳವಾರ ಮಧ್ಯಾಹ್ನದವರೆಗೆ ಬರೋಬ್ಬರಿ 100 ಕೊರೋನಾ ಪ್ರಕರಣಗಳು ವರದಿಯಾಗಿವೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 2282ಕ್ಕೇರಿಕೆಯಾಗಿದೆ. ಇನ್ನು ಮಂಗಳವಾರ ಸಂಜೆಯ ವರದಿ ಬರಬೇಕಿದೆ.( ದಿನಕ್ಕೆ 2 ಹೆಲ್ತ್ ಬುಲೆಟಿನ್ ಬಿಡುಗಡೆಯಾಗುತ್ತದೆ).

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!