ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್:  ಶೀಘ್ರದಲ್ಲಿಯೇ ಅಕ್ಕಿ ದರ 10 ರೂ. ಹೆಚ್ಚಳ

ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಶೀಘ್ರದಲ್ಲಿಯೇ ಅಕ್ಕಿ ದರ 10 ರೂ. ಹೆಚ್ಚಳ

Published : Jun 22, 2023, 02:46 PM IST

ರಾಜ್ಯದಲ್ಲಿ ಗ್ಯಾಸ್‌, ಹಾಲು, ಬೇಳೆ ಹಾಗೂ ವಿದ್ಯುತ್‌ ದರದ ಹೆಚ್ಚಳ ಬೆನ್ನಲ್ಲೇ ಈಗ ಅಕ್ಕಿಯ ದರವನ್ನೂ ಹೆಚ್ಚಳ ಮಾಡಲು ರೈಸ್‌ಮಿಲ್‌ ಮಾಲೀಕರು ನಿರ್ಧರಿಸಿದ್ದಾರೆ.

ಬೆಂಗಳೂರು (ಜೂ.22): ರಾಜ್ಯದಲ್ಲಿ ಕಳೆದೊಂದು ತಿಂಗಳಿಂದ ನಿಲ್ಲುತ್ತಲೇ ಇಲ್ಲ ಅಕ್ಕಿ ಗಲಾಟೆ. ಅನ್ನ ಭಾಗ್ಯಕ್ಕೆ ಸರ್ಕಾರದ ಪರದಾಡುತ್ತಿರುವ ಬೆನ್ನಲ್ಲೇ, ಸದ್ದಿಲ್ಲದೇ ಮಾರುಕಟ್ಟೆಯಲ್ಲಿರುವ ಅಕ್ಕಿಯ ದರವನ್ನು ಹೆಚ್ಚಳ ಮಾಡುವುದಕ್ಕೆ ಕರ್ನಾಟಕ ರಾಜ್ಯದ ರೈಸ್ ಮಿಲ್ ಮಾಲೀಕರು ಮುಂದಾಗಿದ್ದಾರೆ. ಅನ್ನಭಾಗ್ಯಕ್ಕೂ ಮುನ್ನವೇ ಅಕ್ಕಿ ದರ ಏರಿಕಯಾಗುವ ಮುನ್ಸೂಚನೆ ಕಂಡುಬರುತ್ತಿದೆ. 

ಅಕ್ಕಿ ಕರ್ನಾಟಕದಾದ್ಯಂತ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಒಂದು ಕಡೆ ಕಾಂಗ್ರೆಸ್ ಕೇಂದ್ರದ ವಿರುದ್ಧ ಅಕ್ಕಿ ಕೊಡ್ತಿಲ್ಲ ಅನ್ನೋ ಕಾರಣಕ್ಕೆ ಪ್ರತಿಭಟನೆ ಮಾಡ್ತಾ ಇದ್ರೆ ಇನ್ನೊಂದು ಕಡೆ ಬಿಜೆಪಿ ಕೂಡ ಕಾಂಗ್ರೆಸ್ ವಿರುದ್ಧ ಬೀದಿಗಿಳಿದಿದೆ. ಈ ನಡುವೆ ಅಕ್ಕಿ ಮಿಲ್ ಮಾಲೀಕರು ಅಕ್ಕಿ ದರವನ್ನ ಹೆಚ್ಚಿಸೋ ಚಿಂತನೆಯಲ್ಲಿ ಇದಾರೆ. ಯಾಕಾಗಿ ಅಕ್ಕಿ ಬೆಲೆ ಏರಿಕೆ ಮಾತು ಬಂದಿರೋದು..? ಅದರ ಹಿಂದಿನ ಕಾರಣವೇನು? ಅಕ್ಕಿ ದರವನ್ನ ಕೆಜಿಗೆ 5 ರಿಂದ 10 ರೂಪಾಯಿ ಹೆಚ್ಚಳ ಮಾಡೋದಕ್ಕೆ ಮಿಲ್ ಮಾಲೀಕರು ಕಾರಣವನ್ನೂ ಕೊಡ್ತಿದ್ದಾರೆ. 

ಅಕ್ಕಿ ದರ ಏರಿಕೆ ಆದರೆ ಬಡ ಹಾಗೂ ಮಧ್ಯಮ ವರ್ಗದವರಿಗೆ ಹೊರೆಯಾಗೋದು ಖಚಿತ. ಆದರೆ ಅಕ್ಕಿತ ದರ ಏರಿಕೆ ಮಾಡದಿದ್ದರೆ ರೈಸ್‌ ಮಿಲ್‌ ಮಾಲೀಕರು ಬದುಕೋಕೆ ಆಗೋದಿಲ್ಲ ಅನ್ನೋದು ಎಂದು ಹೇಳುತ್ತಿದ್ದಾರೆ. ಅನ್ನ ಭಾಗ್ಯ ಯೋಜನೆ ಬರೋದನ್ನ ಬಿಪಿಎಲ್ ಕಾರ್ಡ್ ಇರೋರು ಎದುರು ನೋಡ್ತಾ ಇದ್ದರೆ, ಅಕ್ಕಿ ದರ ಏರಿಕೆ ಸುಳಿವನ್ನ ಕೊಟ್ಟಿರೋ ಅಕ್ಕಿ ಮಿಲ್ ಮಾಲೀಕರು ಮಧ್ಯಮ ವರ್ಗಕ್ಕೆ ಶಾಕ್ ಕೊಟ್ಟಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more