ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್:  ಶೀಘ್ರದಲ್ಲಿಯೇ ಅಕ್ಕಿ ದರ 10 ರೂ. ಹೆಚ್ಚಳ

ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಶೀಘ್ರದಲ್ಲಿಯೇ ಅಕ್ಕಿ ದರ 10 ರೂ. ಹೆಚ್ಚಳ

Published : Jun 22, 2023, 02:46 PM IST

ರಾಜ್ಯದಲ್ಲಿ ಗ್ಯಾಸ್‌, ಹಾಲು, ಬೇಳೆ ಹಾಗೂ ವಿದ್ಯುತ್‌ ದರದ ಹೆಚ್ಚಳ ಬೆನ್ನಲ್ಲೇ ಈಗ ಅಕ್ಕಿಯ ದರವನ್ನೂ ಹೆಚ್ಚಳ ಮಾಡಲು ರೈಸ್‌ಮಿಲ್‌ ಮಾಲೀಕರು ನಿರ್ಧರಿಸಿದ್ದಾರೆ.

ಬೆಂಗಳೂರು (ಜೂ.22): ರಾಜ್ಯದಲ್ಲಿ ಕಳೆದೊಂದು ತಿಂಗಳಿಂದ ನಿಲ್ಲುತ್ತಲೇ ಇಲ್ಲ ಅಕ್ಕಿ ಗಲಾಟೆ. ಅನ್ನ ಭಾಗ್ಯಕ್ಕೆ ಸರ್ಕಾರದ ಪರದಾಡುತ್ತಿರುವ ಬೆನ್ನಲ್ಲೇ, ಸದ್ದಿಲ್ಲದೇ ಮಾರುಕಟ್ಟೆಯಲ್ಲಿರುವ ಅಕ್ಕಿಯ ದರವನ್ನು ಹೆಚ್ಚಳ ಮಾಡುವುದಕ್ಕೆ ಕರ್ನಾಟಕ ರಾಜ್ಯದ ರೈಸ್ ಮಿಲ್ ಮಾಲೀಕರು ಮುಂದಾಗಿದ್ದಾರೆ. ಅನ್ನಭಾಗ್ಯಕ್ಕೂ ಮುನ್ನವೇ ಅಕ್ಕಿ ದರ ಏರಿಕಯಾಗುವ ಮುನ್ಸೂಚನೆ ಕಂಡುಬರುತ್ತಿದೆ. 

ಅಕ್ಕಿ ಕರ್ನಾಟಕದಾದ್ಯಂತ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಒಂದು ಕಡೆ ಕಾಂಗ್ರೆಸ್ ಕೇಂದ್ರದ ವಿರುದ್ಧ ಅಕ್ಕಿ ಕೊಡ್ತಿಲ್ಲ ಅನ್ನೋ ಕಾರಣಕ್ಕೆ ಪ್ರತಿಭಟನೆ ಮಾಡ್ತಾ ಇದ್ರೆ ಇನ್ನೊಂದು ಕಡೆ ಬಿಜೆಪಿ ಕೂಡ ಕಾಂಗ್ರೆಸ್ ವಿರುದ್ಧ ಬೀದಿಗಿಳಿದಿದೆ. ಈ ನಡುವೆ ಅಕ್ಕಿ ಮಿಲ್ ಮಾಲೀಕರು ಅಕ್ಕಿ ದರವನ್ನ ಹೆಚ್ಚಿಸೋ ಚಿಂತನೆಯಲ್ಲಿ ಇದಾರೆ. ಯಾಕಾಗಿ ಅಕ್ಕಿ ಬೆಲೆ ಏರಿಕೆ ಮಾತು ಬಂದಿರೋದು..? ಅದರ ಹಿಂದಿನ ಕಾರಣವೇನು? ಅಕ್ಕಿ ದರವನ್ನ ಕೆಜಿಗೆ 5 ರಿಂದ 10 ರೂಪಾಯಿ ಹೆಚ್ಚಳ ಮಾಡೋದಕ್ಕೆ ಮಿಲ್ ಮಾಲೀಕರು ಕಾರಣವನ್ನೂ ಕೊಡ್ತಿದ್ದಾರೆ. 

ಅಕ್ಕಿ ದರ ಏರಿಕೆ ಆದರೆ ಬಡ ಹಾಗೂ ಮಧ್ಯಮ ವರ್ಗದವರಿಗೆ ಹೊರೆಯಾಗೋದು ಖಚಿತ. ಆದರೆ ಅಕ್ಕಿತ ದರ ಏರಿಕೆ ಮಾಡದಿದ್ದರೆ ರೈಸ್‌ ಮಿಲ್‌ ಮಾಲೀಕರು ಬದುಕೋಕೆ ಆಗೋದಿಲ್ಲ ಅನ್ನೋದು ಎಂದು ಹೇಳುತ್ತಿದ್ದಾರೆ. ಅನ್ನ ಭಾಗ್ಯ ಯೋಜನೆ ಬರೋದನ್ನ ಬಿಪಿಎಲ್ ಕಾರ್ಡ್ ಇರೋರು ಎದುರು ನೋಡ್ತಾ ಇದ್ದರೆ, ಅಕ್ಕಿ ದರ ಏರಿಕೆ ಸುಳಿವನ್ನ ಕೊಟ್ಟಿರೋ ಅಕ್ಕಿ ಮಿಲ್ ಮಾಲೀಕರು ಮಧ್ಯಮ ವರ್ಗಕ್ಕೆ ಶಾಕ್ ಕೊಟ್ಟಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more