ನಾಳೆ ಸಾರಿಗೆ ನೌಕರರ ಮುಷ್ಕರ;  ಪ್ರಯಾಣಿಕರೇ ಗಮನಿಸಿ, ಪರ್ಯಾಯ ವ್ಯವಸ್ಥೆ ಹೀಗಿದೆ

ನಾಳೆ ಸಾರಿಗೆ ನೌಕರರ ಮುಷ್ಕರ; ಪ್ರಯಾಣಿಕರೇ ಗಮನಿಸಿ, ಪರ್ಯಾಯ ವ್ಯವಸ್ಥೆ ಹೀಗಿದೆ

Suvarna News   | Asianet News
Published : Apr 06, 2021, 01:21 PM ISTUpdated : Apr 06, 2021, 02:54 PM IST

ನಾಳೆ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬಸ್ ಸಂಚಾರ ವ್ಯವಸ್ಥೆ ಹೇಗಿರಲಿದೆ ಎಂದು ನೋಡುವುದಾದರೆ,  14 ಜಿಲ್ಲೆಗಳಿಗೆ  ಸಾರಿಗೆ ಬಂದ್ ಬಿಸಿ  ತಟ್ಟುವುದಿಲ್ಲ. ಹೆಚ್ಚುವರಿ 2000 ಖಾಸಗಿ ಬಸ್ ಗಳು ರಸ್ತೆಗಿಳಿಯಲಿವೆ. 

ಬೆಂಗಳೂರು (ಏ. 06): ನಾಳೆ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬಸ್ ಸಂಚಾರ ವ್ಯವಸ್ಥೆ ಹೇಗಿರಲಿದೆ ಎಂದು ನೋಡುವುದಾದರೆ,  14 ಜಿಲ್ಲೆಗಳಿಗೆ  ಸಾರಿಗೆ ಬಂದ್ ಬಿಸಿ  ತಟ್ಟುವುದಿಲ್ಲ. ಹೆಚ್ಚುವರಿ 2000 ಖಾಸಗಿ ಬಸ್ ಗಳು ರಸ್ತೆಗಿಳಿಯಲಿವೆ. ಹಂತ ಹಂತವಾಗಿ ಬೇಡಿಕೆಗನುಗುಣವಾಗಿ ಬಸ್‌ಗಳನ್ನು ರಸ್ತೆಗಿಳಿಸುತ್ತೇವೆ. ಸಾರಿಗೆ ಇಲಾಖೆ ಅಧಿಕಾರಿಗಳು ಎಲ್ಲಾ ಜಿಲ್ಲೆಗಳಲ್ಲಿ ಸಭೆ ಮಾಡಿ ಮನವಿ ಮಾಡಿದ್ದಾರೆ.

 ಚಿಕ್ಕಮಗಳೂರು,ಶಿವಮೊಗ್ಗ,ಉಡುಪಿ,ದಕ್ಷಿಣಕನ್ನಡ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಮಡಿಕೇರಿ, ಬೆಂಗಳೂರು ಗ್ರಾಮಾಂತರ, ರಾಮನಗರ, ಬಳ್ಳಾರಿ, ಕೋಲಾರ ಜಿಲ್ಲೆಗಳಲ್ಲಿ ಹೆಚ್ಚುವರಿ ಖಾಸಗಿ ಬಸ್ ಸಂಚರಿಸಲಿವೆ. ಬಸ್ ದರ ಹೆಚ್ಚಳ ಇಲ್ಲ, ಈಗಿರೋ ದರದಲ್ಲೇ ಸೇವೆ ನೀಡಲು ತೀರ್ಮಾನ ಮಾಡಲಾಗಿದೆ ಎಂದು ರಾಜ್ಯ ಖಾಸಗಿ ಬಸ್ ಸ್ಟೇಜ್ ಕ್ಯಾರಿಯೇಜ್ ಫೆಡರೇಷನ್ ಉಪಾಧ್ಯಕ್ಷ  ಕೆ.ಕೆ. ಬಾಲಕೃಷ್ಣ ಮಾಹಿತಿ ನೀಡಿದ್ದಾರೆ. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?