ನಾಳೆ ಸಾರಿಗೆ ನೌಕರರ ಮುಷ್ಕರ;  ಪ್ರಯಾಣಿಕರೇ ಗಮನಿಸಿ, ಪರ್ಯಾಯ ವ್ಯವಸ್ಥೆ ಹೀಗಿದೆ

ನಾಳೆ ಸಾರಿಗೆ ನೌಕರರ ಮುಷ್ಕರ; ಪ್ರಯಾಣಿಕರೇ ಗಮನಿಸಿ, ಪರ್ಯಾಯ ವ್ಯವಸ್ಥೆ ಹೀಗಿದೆ

Published : Apr 06, 2021, 01:21 PM ISTUpdated : Apr 06, 2021, 02:54 PM IST

ನಾಳೆ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬಸ್ ಸಂಚಾರ ವ್ಯವಸ್ಥೆ ಹೇಗಿರಲಿದೆ ಎಂದು ನೋಡುವುದಾದರೆ,  14 ಜಿಲ್ಲೆಗಳಿಗೆ  ಸಾರಿಗೆ ಬಂದ್ ಬಿಸಿ  ತಟ್ಟುವುದಿಲ್ಲ. ಹೆಚ್ಚುವರಿ 2000 ಖಾಸಗಿ ಬಸ್ ಗಳು ರಸ್ತೆಗಿಳಿಯಲಿವೆ. 

ಬೆಂಗಳೂರು (ಏ. 06): ನಾಳೆ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬಸ್ ಸಂಚಾರ ವ್ಯವಸ್ಥೆ ಹೇಗಿರಲಿದೆ ಎಂದು ನೋಡುವುದಾದರೆ,  14 ಜಿಲ್ಲೆಗಳಿಗೆ  ಸಾರಿಗೆ ಬಂದ್ ಬಿಸಿ  ತಟ್ಟುವುದಿಲ್ಲ. ಹೆಚ್ಚುವರಿ 2000 ಖಾಸಗಿ ಬಸ್ ಗಳು ರಸ್ತೆಗಿಳಿಯಲಿವೆ. ಹಂತ ಹಂತವಾಗಿ ಬೇಡಿಕೆಗನುಗುಣವಾಗಿ ಬಸ್‌ಗಳನ್ನು ರಸ್ತೆಗಿಳಿಸುತ್ತೇವೆ. ಸಾರಿಗೆ ಇಲಾಖೆ ಅಧಿಕಾರಿಗಳು ಎಲ್ಲಾ ಜಿಲ್ಲೆಗಳಲ್ಲಿ ಸಭೆ ಮಾಡಿ ಮನವಿ ಮಾಡಿದ್ದಾರೆ.

 ಚಿಕ್ಕಮಗಳೂರು,ಶಿವಮೊಗ್ಗ,ಉಡುಪಿ,ದಕ್ಷಿಣಕನ್ನಡ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಮಡಿಕೇರಿ, ಬೆಂಗಳೂರು ಗ್ರಾಮಾಂತರ, ರಾಮನಗರ, ಬಳ್ಳಾರಿ, ಕೋಲಾರ ಜಿಲ್ಲೆಗಳಲ್ಲಿ ಹೆಚ್ಚುವರಿ ಖಾಸಗಿ ಬಸ್ ಸಂಚರಿಸಲಿವೆ. ಬಸ್ ದರ ಹೆಚ್ಚಳ ಇಲ್ಲ, ಈಗಿರೋ ದರದಲ್ಲೇ ಸೇವೆ ನೀಡಲು ತೀರ್ಮಾನ ಮಾಡಲಾಗಿದೆ ಎಂದು ರಾಜ್ಯ ಖಾಸಗಿ ಬಸ್ ಸ್ಟೇಜ್ ಕ್ಯಾರಿಯೇಜ್ ಫೆಡರೇಷನ್ ಉಪಾಧ್ಯಕ್ಷ  ಕೆ.ಕೆ. ಬಾಲಕೃಷ್ಣ ಮಾಹಿತಿ ನೀಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!