ಫ್ರೀ ಬಸ್‌ ಹತ್ಕೊಂಡು ಹೆಂಡ್ತಿ ಊರಿಗೋದ್ಲು ಅಂತ, ಬಸ್‌ ಗಾಲಿಗೆ ತಲೆಕೊಟ್ಟ ಪತಿರಾಯ: ಡ್ರೈವರ್‌ ತಬ್ಬಿಬ್ಬು!

ಫ್ರೀ ಬಸ್‌ ಹತ್ಕೊಂಡು ಹೆಂಡ್ತಿ ಊರಿಗೋದ್ಲು ಅಂತ, ಬಸ್‌ ಗಾಲಿಗೆ ತಲೆಕೊಟ್ಟ ಪತಿರಾಯ: ಡ್ರೈವರ್‌ ತಬ್ಬಿಬ್ಬು!

Published : Jun 29, 2023, 04:56 PM IST

ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ಬಸ್‌ ಹತ್ತಿಕೊಂಡು ಪ್ರವಾಸಕ್ಕೆ ಹೋದ ತನ್ನ ಪತ್ನಿ ಇನ್ನೂ ಬಂದಿಲ್ಲವೆಂದು ಹೊಸಕೋಟೆಯಲ್ಲಿ ಪತಿರಾಯ ಬಿಎಂಟಿಸಿ ಬಸ್‌ ಗಾಲಿಗೆ ತಲೆಕೊಟ್ಟು ಮಲಗಿದ್ದಾನೆ.

ಬೆಂಗಳೂರು (ಜೂ.29): ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಮೊದಲನೇ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಆಗುವಂತೆ ಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಈ ಉಚಿತ ಪ್ರಯಾಣದ ಬಸ್‌ ಹತ್ತಿಕೊಂಡು ಪ್ರವಾಸಕ್ಕೆ ಹೋದ ತನ್ನ ಪತ್ನಿ ಇನ್ನೂ ಬಂದಿಲ್ಲವೆಂದು ಹೊಸಕೋಟೆ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಗಾಲಿಗೆ ತಲೆಕೊಟ್ಟು ಮಲಗಿದ್ದಾನೆ.

ಇದನ್ನು ನೋಡಿ ತಬ್ಬಿಬ್ಬಾದ ಬಸ್‌ ಚಾಲಕ ತಬ್ಬಿಬ್ಬಾಗಿದ್ದಾನೆ. ನಂತರ ಆತನನ್ನು ಮನವೊಲಿಸಿ ಬಸ್‌ ಚಕ್ರದಡಿಯಿಂದ ಹೊರಗೆ ಬರುವಂತೆ ಮನವಿ ಮಾಡಿದರೂ ಬಂದಿಲ್ಲ. ಗಟ್ಟಿಯಾಗಿ ಬಸ್‌ ಚಕ್ರವನ್ನು ಹಿಡಿದುಕೊಂಡು ನನ್ನ ಮೇಲೆ ಬಸ್‌ ಹತ್ತಿಸಿ ಸಾಯಿಸಿ ಎಂದು ಹಠ ಮಾಡಿದ್ದಾನೆ. ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡಿರುವ ಸರ್ಕಾರಕ್ಕೆ ನನ್ನ ಸಾವಿನಿಂದ ಬುದ್ಧಿ ಕಲಿಯಲಿ ಎಂದು ಹೇಳಿದ್ದಾನೆ. ಇನ್ನು ಈ ಘಟನೆ ಬುಧವಾರ ಸಂಜೆ ನಡೆದಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್‌ ಸಂಚಾರ ಸ್ಥಗಿತವಾಗಿತ್ತು. ಇನ್ನು ಈ ಬಗ್ಗೆ ಬಸ್‌ ಡ್ರೈವರ್‌ ಪೊಲೀಸರಿಗ ಮಾಹಿತಿ ನೀಡಿದ್ದು, ನಂತರ ಪೊಲೀಸರು ಆತನನ್ನು ಚಕ್ರದಿಂದ ಹೊರಗೆ ಕರೆತಂದಿದ್ದಾರೆ. ಈ ವೇಳೆ ಮದ್ಯಸೇವನೆ ಮಾಡಿದ್ದಾನೆ ಎಂಬುದು ತಿಳಿದುಬಂದಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more