ನಾಡಗೀತೆ ಖಾಸಗಿ ಶಾಲೆಯಲ್ಲಿ ಕಡ್ಡಾಯವಲ್ಲ, ಮೇಲಿಂದ ಮೇಲೆ ಎಡವಟ್ಟು, ಇಕ್ಕಟ್ಟಿಗೆ ಸಿಲುಕಿಗ ಸರ್ಕಾರ!

ನಾಡಗೀತೆ ಖಾಸಗಿ ಶಾಲೆಯಲ್ಲಿ ಕಡ್ಡಾಯವಲ್ಲ, ಮೇಲಿಂದ ಮೇಲೆ ಎಡವಟ್ಟು, ಇಕ್ಕಟ್ಟಿಗೆ ಸಿಲುಕಿಗ ಸರ್ಕಾರ!

Published : Feb 21, 2024, 11:53 PM IST

ಖಾಸಗಿ ಶಾಲೆಯಲ್ಲಿ ನಾಡಗೀತ ಕಡ್ಡಾಯವಿಲ್ಲ, ಆಕ್ರೋಶದ ಬಳಿಕ ಆದೇಶ ಬದಲಿಸಿದ ಸರ್ಕಾರ, ಪುಟ್ಟಣ್ಣ ಪ್ರಮಾಣವಚನ ಬಳಿಕ ಬಿಜೆಪಿ ಕಾಲೆಳೆದ ಸಿದ್ದರಾಮಯ್ಯ, ರಾಮನಗರ ವಕೀಲರ ಹೋರಾಟ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ನಾಡಗೀತೆ ಹಾಡು ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಲ್ಲ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಾಗಿದೆ. ಆದರೆ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ಕರ್ನಾಟಕ ಸರ್ಕಾರ ಹೈಕೋರ್ಟ್‌ಗೆ ಅಫಿಡವಿತ್ ಸಲ್ಲಿಸಿತ್ತು. ಈ ವಿವಾದ ಜೋರಾಗುತ್ತಿದ್ದಂತೆ ಆದೇಶ ಬದಲಿಸಿದೆ. ಇದು ಪ್ರಿಂಟಿಂಗ್ ಮಿಸ್ಟೇಕ್ ಎಂದು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ ನೀಡಿದ್ದಾರೆ. ಇಷ್ಟೇ ಅಲ್ಲ ಈ ಆದೇಶವನ್ನೂ ಬದಲಿಸುವುದಾಗಿ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more