ಕೊಲ್ಲಾಪುರದಲ್ಲಿ ಕರ್ನಾಟಕ ಬಸ್‌ಗೆ ಮಸಿ ಬಳಿದ ಶಿವಸೇನೆ,  ಬೆಳಗಾವಿ ಉದ್ವಿಘ್ನ!

ಕೊಲ್ಲಾಪುರದಲ್ಲಿ ಕರ್ನಾಟಕ ಬಸ್‌ಗೆ ಮಸಿ ಬಳಿದ ಶಿವಸೇನೆ, ಬೆಳಗಾವಿ ಉದ್ವಿಘ್ನ!

Published : Nov 25, 2022, 06:26 PM IST

ಬೆಳಗಾವಿ ಗಡಿ ವಿವಾದ ಇದೀಗ ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವಿನ ಸಂಬಂಧವನ್ನು ಮತ್ತಷ್ಟು ಹಳಸಿಸಿದೆ. ಪ್ರತಿ ಬಾರಿ ಬೆಳಗಾವಿ ವಿಚಾರದಲ್ಲಿ ಖ್ಯಾತೆ ತೆಗೆಯುವ ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರು ಇದೀಗ ಕರ್ನಾಟಕ ಬಸ್ ಮೇಲೆ ಪುಂಡಾಟ ನಡೆಸಿದ್ದಾರೆ.

ಬೆಳಗಾವಿ(ನ.25): ಸುಪ್ರೀಂ ಕೋರ್ಟ್‌ನಲ್ಲಿ ಬೆಳಗಾವಿ ಗಡಿ ವಿವಾದದ ಕುರಿತು ಸಮರ್ಥ ವಾದ ಮಂಡಿಸಲು ಕರ್ನಾಟಕ ಹಾಗೂ ಮಹಾರಾಷ್ಟ್ರ ಸಜ್ಜಾಗಿದೆ. ಇದರ ನಡುವೆ ಮಹಾರಾಷ್ಟದ ಶಿವಸೇನೆ ಕಾರ್ಯಕರ್ತರ ಪುಂಡಾಟ ಹೆಚ್ಚಾಗಿದೆ. ಇಂದು ಕೊಲ್ಲಾಪುರದಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಬಸ್ ತಡೆದ ಶಿವಸೇನೆ ಕಾರ್ಯಕರ್ತರು, ಬಸ್‌ಗೆ ಮಸಿ ಬಳಿದಿದ್ದಾರೆ. ಬಸ್ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದಿದ್ದಾರೆ. ಬಳಿಕ ಕರ್ನಾಟಕ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಇದೀಗ ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಘ್ವವಾಗಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more