ಕೊಲ್ಲಾಪುರದಲ್ಲಿ ಕರ್ನಾಟಕ ಬಸ್‌ಗೆ ಮಸಿ ಬಳಿದ ಶಿವಸೇನೆ,  ಬೆಳಗಾವಿ ಉದ್ವಿಘ್ನ!

ಕೊಲ್ಲಾಪುರದಲ್ಲಿ ಕರ್ನಾಟಕ ಬಸ್‌ಗೆ ಮಸಿ ಬಳಿದ ಶಿವಸೇನೆ, ಬೆಳಗಾವಿ ಉದ್ವಿಘ್ನ!

Published : Nov 25, 2022, 06:26 PM IST

ಬೆಳಗಾವಿ ಗಡಿ ವಿವಾದ ಇದೀಗ ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವಿನ ಸಂಬಂಧವನ್ನು ಮತ್ತಷ್ಟು ಹಳಸಿಸಿದೆ. ಪ್ರತಿ ಬಾರಿ ಬೆಳಗಾವಿ ವಿಚಾರದಲ್ಲಿ ಖ್ಯಾತೆ ತೆಗೆಯುವ ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರು ಇದೀಗ ಕರ್ನಾಟಕ ಬಸ್ ಮೇಲೆ ಪುಂಡಾಟ ನಡೆಸಿದ್ದಾರೆ.

ಬೆಳಗಾವಿ(ನ.25): ಸುಪ್ರೀಂ ಕೋರ್ಟ್‌ನಲ್ಲಿ ಬೆಳಗಾವಿ ಗಡಿ ವಿವಾದದ ಕುರಿತು ಸಮರ್ಥ ವಾದ ಮಂಡಿಸಲು ಕರ್ನಾಟಕ ಹಾಗೂ ಮಹಾರಾಷ್ಟ್ರ ಸಜ್ಜಾಗಿದೆ. ಇದರ ನಡುವೆ ಮಹಾರಾಷ್ಟದ ಶಿವಸೇನೆ ಕಾರ್ಯಕರ್ತರ ಪುಂಡಾಟ ಹೆಚ್ಚಾಗಿದೆ. ಇಂದು ಕೊಲ್ಲಾಪುರದಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಬಸ್ ತಡೆದ ಶಿವಸೇನೆ ಕಾರ್ಯಕರ್ತರು, ಬಸ್‌ಗೆ ಮಸಿ ಬಳಿದಿದ್ದಾರೆ. ಬಸ್ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದಿದ್ದಾರೆ. ಬಳಿಕ ಕರ್ನಾಟಕ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಇದೀಗ ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಘ್ವವಾಗಿದೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more