ಕೊಲ್ಲಾಪುರದಲ್ಲಿ ಕರ್ನಾಟಕ ಬಸ್‌ಗೆ ಮಸಿ ಬಳಿದ ಶಿವಸೇನೆ,  ಬೆಳಗಾವಿ ಉದ್ವಿಘ್ನ!

ಕೊಲ್ಲಾಪುರದಲ್ಲಿ ಕರ್ನಾಟಕ ಬಸ್‌ಗೆ ಮಸಿ ಬಳಿದ ಶಿವಸೇನೆ, ಬೆಳಗಾವಿ ಉದ್ವಿಘ್ನ!

Published : Nov 25, 2022, 06:26 PM IST

ಬೆಳಗಾವಿ ಗಡಿ ವಿವಾದ ಇದೀಗ ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವಿನ ಸಂಬಂಧವನ್ನು ಮತ್ತಷ್ಟು ಹಳಸಿಸಿದೆ. ಪ್ರತಿ ಬಾರಿ ಬೆಳಗಾವಿ ವಿಚಾರದಲ್ಲಿ ಖ್ಯಾತೆ ತೆಗೆಯುವ ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರು ಇದೀಗ ಕರ್ನಾಟಕ ಬಸ್ ಮೇಲೆ ಪುಂಡಾಟ ನಡೆಸಿದ್ದಾರೆ.

ಬೆಳಗಾವಿ(ನ.25): ಸುಪ್ರೀಂ ಕೋರ್ಟ್‌ನಲ್ಲಿ ಬೆಳಗಾವಿ ಗಡಿ ವಿವಾದದ ಕುರಿತು ಸಮರ್ಥ ವಾದ ಮಂಡಿಸಲು ಕರ್ನಾಟಕ ಹಾಗೂ ಮಹಾರಾಷ್ಟ್ರ ಸಜ್ಜಾಗಿದೆ. ಇದರ ನಡುವೆ ಮಹಾರಾಷ್ಟದ ಶಿವಸೇನೆ ಕಾರ್ಯಕರ್ತರ ಪುಂಡಾಟ ಹೆಚ್ಚಾಗಿದೆ. ಇಂದು ಕೊಲ್ಲಾಪುರದಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಬಸ್ ತಡೆದ ಶಿವಸೇನೆ ಕಾರ್ಯಕರ್ತರು, ಬಸ್‌ಗೆ ಮಸಿ ಬಳಿದಿದ್ದಾರೆ. ಬಸ್ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದಿದ್ದಾರೆ. ಬಳಿಕ ಕರ್ನಾಟಕ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಇದೀಗ ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಘ್ವವಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more