News Hour: ಸರ್ಕಾರದ ಹೊಸ ಕಾರುಬಾರು, ಊರೂರಿಗೆ ಬಾರು ಎಂದ ಡಿಸಿಎಂ, ಚಾನ್ಸೇ ಇಲ್ಲ ಅಂದ ಸಿಎಂ!

News Hour: ಸರ್ಕಾರದ ಹೊಸ ಕಾರುಬಾರು, ಊರೂರಿಗೆ ಬಾರು ಎಂದ ಡಿಸಿಎಂ, ಚಾನ್ಸೇ ಇಲ್ಲ ಅಂದ ಸಿಎಂ!

Published : Oct 06, 2023, 11:05 PM IST

ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬಿಗ್ ಇಂಪ್ಯಾಕ್ಟ್. ಹೊಸ ಬಾರ್ ಓಪನ್ ಪ್ರಸ್ತಾವನೆಗೆ ಸರ್ಕಾರ ಬ್ರೇಕ್‌ ಹಾಕಿದೆ. ಆದರೆ, ಡಿಸಿಎಂ ಮಾತ್ರ ಹೊಸ ಬಾರ್‌ಗಳನ್ನು ತೆರೆದೇ ತೆರೆಯುತ್ತೇವೆ ಎಂದು ಹೇಳಿದ್ದಾರೆ.
 

ಬೆಂಗಳೂರು (ಅ.6): ಗ್ರಾಮ ಪಂಚಾಯಿತಿ ಹಾಗೂ ಸೂಪರ್ ಮಾರ್ಕೆಟ್‌ಗಳಲ್ಲಿ ಹೊಸದಾಗಿ 389 ಮದ್ಯದಂಗಡಿ ತೆರೆಯುವ ರಾಜ್ಯ ಸರ್ಕಾರದ ಪ್ಲಾನ್ ಭಾರಿ ವಿರೋಧಕ್ಕೆ ಕಾರಣವಾಗಿತ್ತು.. ಜಿಲ್ಲೆ ಜಿಲ್ಲೆಯಲ್ಲೂ ಮಹಿಳೆಯರು ದಂಗೆ ಎದ್ದಿದ್ದರು. ಪ್ರತಿಭಟನೆ ಕಹಳೆ ಮೊಳಗಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಆಗ್ರಹಿಸಿದ್ದರು.

ಅನೇಕ ಸಂಘಟನೆಗಳು, ಕೆಲ ಕಾಂಗ್ರೆಸ್ ನಾಯಕರುಕೂಡ ವಿರೋಧಿಸಿದ್ದರು. ಏಷ್ಯಾನೆಟ್ ಸುವರ್ಣ ನ್ಯೂಸ್ ಕೂಡ ಈ ಬಗ್ಗೆ ವರದಿ ಪ್ರಸಾರ ಮಾಡಿತ್ತು.. ಕೊನೆಗೂ ಮಹಿಳೆಯರ ಆಕ್ರೋಶಕ್ಕೆ ಮಣಿದ ಸಿಎಂ ಸಿದ್ದರಾಮಯ್ಯ ಯಾವುದೇ ಬಾರ್ ತೆರೆಯಲ್ಲ ಅನ್ನೋ ಭರವಸೆ ನೀಡಿದ್ದಾರೆ.  ಸಿಎಂ ಸಿದ್ದರಾಮಯ್ಯ, ಹೊಸ ಬಾರ್ ತೆರೆಯುವ ಪ್ರಸ್ತಾವನೆ ನಮ್ಮ ಮುಂದಿಲ್ಲ, ಯಾವುದೇ ಕಾರಣಕ್ಕೂ ಹೊಸ ಮದ್ಯದಂಗಡಿ ತೆರೆಯಲ್ಲ ಎಂದಿದ್ದಾರೆ.

ಗ್ಯಾರಂಟಿಗಳಿಗೆ ಖರ್ಚಾದ ಹಣ ಸಂಗ್ರಹಕ್ಕೆ ಮದ್ಯ ಮಾರಾಟದ ಪಂಚಸೂತ್ರ ಸಿದ್ಧಪಡಿಸಿದ ಸರ್ಕಾರ!

ಆದರೆ, ಇತ್ತ ಡಿಸಿಎಂ ಡಿಕೆ ಶಿವಕುಮಾರ್, ಕುಡಿಯುವುದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ, 30 ವರ್ಷದಿಂದ ಅಬಕಾರಿ ಲೈಸೆನ್ಸ್ ನೀಡಿಲ್ಲ ಅನ್ನೋ ಮೂಲಕ ಹೊಸ ಬಾರ್ ತೆರೆಯುವ ಸುಳಿವು ಕೊಟ್ಟಿದ್ದಾರೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?