News Hour: ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ ಆಪರೇಷನ್‌ ಹುಲಿ ಉಗುರು!

News Hour: ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ ಆಪರೇಷನ್‌ ಹುಲಿ ಉಗುರು!

Published : Oct 26, 2023, 12:10 AM IST

ರಾಜ್ಯದಲ್ಲಿ ಹುಲಿ ಉಗುರು ಸಂಚಲನ ಸೃಷ್ಟಿಸಿದೆ. ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ಅವರನ್ನು ಬಂಧಿಸಿದ ಬೆನ್ನಲ್ಲಿಯೇ, ಅದೇ ರೀತಿಯ ಹುಲಿ ಉಗುರು ಪೆಂಡೆಂಟ್‌ಗಳನ್ನು ಹೊಂದಿರುವ ಸ್ಯಾಂಡಲ್‌ವುಡ್‌ ನಟರನ್ನೂ ಬಂಧಿಸುವಂತೆ ಆಗ್ರಹ ಜೋರಾಗಿದೆ.
 

ಬೆಂಗಳೂರು (ಅ.25): ಹುಲಿ ಉಗುರು ಹೊಂದಿದ್ದ ಪೆಂಡೆಂಟ್‌ ಧರಿಸಿದ್ದ ಕಾರಣಕ್ಕೆ 'ಹಳ್ಳಿಕಾರ್‌ ಒಡೆಯ' ಹಾಗೂ ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ. ಹುಲಿ ಉಗುರು ಲಾಕೆಟ್ ಧರಿಸಿ  ‘ಹಳ್ಳಿಕಾರ್ ಒಡೆಯ’ ತಗ್ಲಾಕಿಕೊಂಡಿದ್ದೇ, ಅದೇ ರೀತಿಯ ಪೆಂಡೆಂಟ್‌ ಧರಿಸಿರುವ ಸ್ಯಾಂಡಲ್‌ವುಡ್‌ ಸ್ಟಾರ್‌ಗಳ ಬಂಧನಕ್ಕೆ ಆಗ್ರಹ ಜೋರಾಗಿದೆ.

ಅ.23ಕ್ಕೆ ಬಿಗ್‌ಬಾಸ್‌ ಸ್ಪರ್ಧಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದರು. ವೈಲ್ಡ್‌ ಲೈಫ್‌ ಪ್ರೊಟೆಕ್ಷನ್ ಕಾಯ್ದೆಯಡಿ ಸಂತೋಷ್ ಬಂಧನವಾಗಿತ್ತು. ಪ್ರಸ್ತುತ 2ನೇ ಎಸಿಜೆಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಅವರೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ.

ನಿಖಿಲ್‌ಗೆ ಗಿಫ್ಟ್ ಬಂದಿರೋದು ಎಂದು ಅರಣ್ಯಾಧಿಕಾರಿಗಳಿಗೆ ಹುಲಿ ಉಗುರಿನ ಪೆಂಡೆಂಟ್ ಒಪ್ಪಿಸಿದ ಎಚ್‌ಡಿಕೆ!

ಈ ನಡುವೆ ವರ್ತೂರು ಸಂತೋಷ್ ಬಂಧನ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಹುಲಿ ಉಗುರು ಪೆಂಡೆಂಟ್‌ ಧರಿಸಿದ್ದ ನಟ ದರ್ಶನ್‌, ಜಗ್ಗೇಶ್‌, ನಿಖಿಲ್‌ ಕುಮಾರಸ್ವಾಮಿ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ವಿನಯ್‌ ಗುರೂಜಿ. ಧನಂಜಯ ಗುರೂಜಿ ಅವರನ್ನು ಬಂಧಿಸಿ ಎನ್ನುವ ಆಗ್ರಹ ವ್ಯಕ್ತವಾಗಿದೆ.
 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!