ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕಕ್ಕೆ ಶಾಕ್‌ ! ರಾಜ್ಯ ಕಳುಹಿಸಿದ್ದ ಟ್ಯಾಬ್ಲೋಗೆ ಇನ್ನೂ ಸಿಕ್ಕಲ್ಲ ಅನುಮತಿ !

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕಕ್ಕೆ ಶಾಕ್‌ ! ರಾಜ್ಯ ಕಳುಹಿಸಿದ್ದ ಟ್ಯಾಬ್ಲೋಗೆ ಇನ್ನೂ ಸಿಕ್ಕಲ್ಲ ಅನುಮತಿ !

Published : Jan 09, 2024, 11:30 AM ISTUpdated : Jan 22, 2024, 04:57 PM IST

ರಾಜ್ಯ ಕಳುಹಿಸಿದ್ದ ನಾಲ್ಕು ಸ್ತಬ್ಧ ಚಿತ್ರಗಳಿಗೆ ಇನ್ನು ಅನುಮತಿ ಸಿಕ್ಕಿಲ್ಲ. ಹಾಗಾಗಿ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ರಾಜ್ಯ ಸ್ತಬ್ಧ ಚಿತ್ರ ಬಳಕೆಯಾವುದು ಅನುಮಾನವಾಗಿದೆ.
 

ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕಕ್ಕೆ(ಖಾರನಾತಾಕಾ) ಶಾಕ್‌ ನೀಡಲಾಗಿದ್ದು, ರಕ್ಷಣಾ ಸಚಿವಾಲಯದ ಆಯ್ಕೆ ಸಮಿತಿಯಿಂದ ರಾಜ್ಯವನ್ನು ನಿರ್ಲಕ್ಷ್ಯ ಮಾಡಲಾಗಿದೆ. ರಾಜ್ಯ ಕಳುಹಿಸಿದ್ದ ಟ್ಯಾಬ್ಲೋ ಚಿತ್ರಕ್ಕೆ ಇನ್ನೂ ಅನುಮತಿ ಸಿಕ್ಕಿಲ್ಲ. ಕಳೆದ 14 ವರ್ಷದಿಂದ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನವಾಗುತ್ತಿದೆ. ನಾಲ್ಕು ಮಾದರಿಯ ಸ್ತಬ್ಧಚಿತ್ರಗಳನ್ನು ರಾಜ್ಯ ಸರ್ಕಾರ ಕಳುಹಿಸಿತ್ತು. ಬ್ರಾಂಡ್ ಬೆಂಗಳೂರು (Brand bengaluru), ನಾಲ್ವಡಿ ಕೃಷ್ಣರಾಜ ಒಡೆಯರ್ (Nalvadi Krishnaraja Wadiyar), ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 (Bengaluru Airport Terminal 2), ಅಣ್ಣಮ್ಮ ದೇವಸ್ಥಾನದ (Annamma Temple) ಮಾದರಿಗಳನ್ನು ಕಳುಹಿಸಲಾಗಿತ್ತು. ರಾಜ್ಯದ ಸ್ತಬ್ಧ ಚಿತ್ರಕ್ಕೆ ಈ ಬಾರಿ ಅನುಮತಿ ನಿರಾಕರಣೆ ಮಾಡಿದೆ ಎಂದು ರಾಜ್ಯದ ವಾರ್ತಾ ಇಲಾಖೆಯ ದೆಹಲಿ ಮೂಲಗಳು ಮಾಹಿತಿ ತಿಳಿಸಿವೆ.

ಇದನ್ನೂ ವೀಕ್ಷಿಸಿ:  NarayanaGowda Arrest : ಒಂದು ಕೇಸ್‌ನಲ್ಲಿ ರಿಲೀಸ್‌..ಮತ್ತೊಂದು ಪ್ರಕರಣದಲ್ಲಿ ಕರವೇ ನಾರಾಯಣಗೌಡ ಬಂಧನ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more