ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕಕ್ಕೆ ಶಾಕ್‌ ! ರಾಜ್ಯ ಕಳುಹಿಸಿದ್ದ ಟ್ಯಾಬ್ಲೋಗೆ ಇನ್ನೂ ಸಿಕ್ಕಲ್ಲ ಅನುಮತಿ !

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕಕ್ಕೆ ಶಾಕ್‌ ! ರಾಜ್ಯ ಕಳುಹಿಸಿದ್ದ ಟ್ಯಾಬ್ಲೋಗೆ ಇನ್ನೂ ಸಿಕ್ಕಲ್ಲ ಅನುಮತಿ !

Published : Jan 09, 2024, 11:30 AM ISTUpdated : Jan 22, 2024, 04:57 PM IST

ರಾಜ್ಯ ಕಳುಹಿಸಿದ್ದ ನಾಲ್ಕು ಸ್ತಬ್ಧ ಚಿತ್ರಗಳಿಗೆ ಇನ್ನು ಅನುಮತಿ ಸಿಕ್ಕಿಲ್ಲ. ಹಾಗಾಗಿ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ರಾಜ್ಯ ಸ್ತಬ್ಧ ಚಿತ್ರ ಬಳಕೆಯಾವುದು ಅನುಮಾನವಾಗಿದೆ.
 

ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕಕ್ಕೆ(ಖಾರನಾತಾಕಾ) ಶಾಕ್‌ ನೀಡಲಾಗಿದ್ದು, ರಕ್ಷಣಾ ಸಚಿವಾಲಯದ ಆಯ್ಕೆ ಸಮಿತಿಯಿಂದ ರಾಜ್ಯವನ್ನು ನಿರ್ಲಕ್ಷ್ಯ ಮಾಡಲಾಗಿದೆ. ರಾಜ್ಯ ಕಳುಹಿಸಿದ್ದ ಟ್ಯಾಬ್ಲೋ ಚಿತ್ರಕ್ಕೆ ಇನ್ನೂ ಅನುಮತಿ ಸಿಕ್ಕಿಲ್ಲ. ಕಳೆದ 14 ವರ್ಷದಿಂದ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನವಾಗುತ್ತಿದೆ. ನಾಲ್ಕು ಮಾದರಿಯ ಸ್ತಬ್ಧಚಿತ್ರಗಳನ್ನು ರಾಜ್ಯ ಸರ್ಕಾರ ಕಳುಹಿಸಿತ್ತು. ಬ್ರಾಂಡ್ ಬೆಂಗಳೂರು (Brand bengaluru), ನಾಲ್ವಡಿ ಕೃಷ್ಣರಾಜ ಒಡೆಯರ್ (Nalvadi Krishnaraja Wadiyar), ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 (Bengaluru Airport Terminal 2), ಅಣ್ಣಮ್ಮ ದೇವಸ್ಥಾನದ (Annamma Temple) ಮಾದರಿಗಳನ್ನು ಕಳುಹಿಸಲಾಗಿತ್ತು. ರಾಜ್ಯದ ಸ್ತಬ್ಧ ಚಿತ್ರಕ್ಕೆ ಈ ಬಾರಿ ಅನುಮತಿ ನಿರಾಕರಣೆ ಮಾಡಿದೆ ಎಂದು ರಾಜ್ಯದ ವಾರ್ತಾ ಇಲಾಖೆಯ ದೆಹಲಿ ಮೂಲಗಳು ಮಾಹಿತಿ ತಿಳಿಸಿವೆ.

ಇದನ್ನೂ ವೀಕ್ಷಿಸಿ:  NarayanaGowda Arrest : ಒಂದು ಕೇಸ್‌ನಲ್ಲಿ ರಿಲೀಸ್‌..ಮತ್ತೊಂದು ಪ್ರಕರಣದಲ್ಲಿ ಕರವೇ ನಾರಾಯಣಗೌಡ ಬಂಧನ

47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more