Covid 19: ವಾರದ ಪಾಸಿಟಿವಿಟಿ ಶೇ. 5 ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಪಕ್ಕಾ.?

Covid 19: ವಾರದ ಪಾಸಿಟಿವಿಟಿ ಶೇ. 5 ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಪಕ್ಕಾ.?

Published : Jan 03, 2022, 10:17 AM IST

ರಾಜ್ಯದಲ್ಲಿ ಒಂದು ವಾರದ ಕೋವಿಡ್‌ ಪಾಸಿಟಿವಿಟಿ (Covid Positivity Rate) ದರ ಶೇ. 5 ದಾಟಿದರೆ ಅಥವಾ ಐಸಿಯು ಹಾಗೂ ಆಮ್ಲಜನಕ ಉಳ್ಳ ಹಾಸಿಗೆಗಳಲ್ಲಿ ಶೇ.40 ಕ್ಕಿಂತ ಹೆಚ್ಚು ಭರ್ತಿಯಾದರೆ ಲಾಕ್‌ಡೌನ್‌ ಜಾರಿಗೊಳಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

 ಬೆಂಗಳೂರು (ಜ. 03):  ರಾಜ್ಯದಲ್ಲಿ ಒಂದು ವಾರದ ಕೋವಿಡ್‌ ಪಾಸಿಟಿವಿಟಿ (Covid Positivity Rate) ದರ ಶೇ. 5 ದಾಟಿದರೆ ಅಥವಾ ಐಸಿಯು ಹಾಗೂ ಆಮ್ಲಜನಕ ಉಳ್ಳ ಹಾಸಿಗೆಗಳಲ್ಲಿ ಶೇ.40 ಕ್ಕಿಂತ ಹೆಚ್ಚು ಭರ್ತಿಯಾದರೆ ಲಾಕ್‌ಡೌನ್‌ ಜಾರಿಗೊಳಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಇನ್ನಷ್ಟುಅಪಾಯಕಾರಿ ಮಟ್ಟಕ್ಕೆ ತಲುಪುವುದನ್ನು ತಡೆಯಲು ಸಮಿತಿ ಅನೇಕ ಕ್ರಮಗಳನ್ನು ಜಾರಿಗೆ ತರುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಉಳಿದಂತೆ ಅನೇಕ ಹಂತಗಳಲ್ಲಿ ವಿವಿಧ ನಿರ್ಬಂಧ ಹೇರುವಂತೆಯೂ ಸಲಹೆ ನೀಡಲಾಗಿದೆ. ಪಾಸಿಟಿವಿಟಿ ದರಕ್ಕೆ ಅನುಗುಣವಾಗಿ ಕಡಿಮೆ ನಿರ್ಬಂಧ (ಹಳದಿ ಬಣ್ಣ ), ಮಧ್ಯಮ ನಿರ್ಬಂಧ (ಕಿತ್ತಳೆ) ಮತ್ತು ಕಠಿಣ ನಿರ್ಬಂಧ (ಕೆಂಪು) ಇರುವ ಕಟ್ಟುಪಾಡುಗಳನ್ನು ವಿಧಿಸುವಂತೆ ಹೇಳಿದೆ. ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆ ಇದ್ದರೆ ಹಳದಿ, ಶೇ.1ರಿಂದ ಶೇ.2ರಷ್ಟಿದ್ದರೆ ಕಿತ್ತಳೆ ಮತ್ತು ಶೇ.2 ದಾಟಿದರೆ ಕೆಂಪು ಎಚ್ಚರಿಕೆ ನೀಡಿ ನಿರ್ಬಂಧ ವಿಧಿಸುವಂತೆ ಸಲಹೆ ನೀಡಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!