Covid 19: ವಾರದ ಪಾಸಿಟಿವಿಟಿ ಶೇ. 5 ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಪಕ್ಕಾ.?

Covid 19: ವಾರದ ಪಾಸಿಟಿವಿಟಿ ಶೇ. 5 ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಪಕ್ಕಾ.?

Published : Jan 03, 2022, 10:17 AM IST

ರಾಜ್ಯದಲ್ಲಿ ಒಂದು ವಾರದ ಕೋವಿಡ್‌ ಪಾಸಿಟಿವಿಟಿ (Covid Positivity Rate) ದರ ಶೇ. 5 ದಾಟಿದರೆ ಅಥವಾ ಐಸಿಯು ಹಾಗೂ ಆಮ್ಲಜನಕ ಉಳ್ಳ ಹಾಸಿಗೆಗಳಲ್ಲಿ ಶೇ.40 ಕ್ಕಿಂತ ಹೆಚ್ಚು ಭರ್ತಿಯಾದರೆ ಲಾಕ್‌ಡೌನ್‌ ಜಾರಿಗೊಳಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

 ಬೆಂಗಳೂರು (ಜ. 03):  ರಾಜ್ಯದಲ್ಲಿ ಒಂದು ವಾರದ ಕೋವಿಡ್‌ ಪಾಸಿಟಿವಿಟಿ (Covid Positivity Rate) ದರ ಶೇ. 5 ದಾಟಿದರೆ ಅಥವಾ ಐಸಿಯು ಹಾಗೂ ಆಮ್ಲಜನಕ ಉಳ್ಳ ಹಾಸಿಗೆಗಳಲ್ಲಿ ಶೇ.40 ಕ್ಕಿಂತ ಹೆಚ್ಚು ಭರ್ತಿಯಾದರೆ ಲಾಕ್‌ಡೌನ್‌ ಜಾರಿಗೊಳಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಇನ್ನಷ್ಟುಅಪಾಯಕಾರಿ ಮಟ್ಟಕ್ಕೆ ತಲುಪುವುದನ್ನು ತಡೆಯಲು ಸಮಿತಿ ಅನೇಕ ಕ್ರಮಗಳನ್ನು ಜಾರಿಗೆ ತರುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಉಳಿದಂತೆ ಅನೇಕ ಹಂತಗಳಲ್ಲಿ ವಿವಿಧ ನಿರ್ಬಂಧ ಹೇರುವಂತೆಯೂ ಸಲಹೆ ನೀಡಲಾಗಿದೆ. ಪಾಸಿಟಿವಿಟಿ ದರಕ್ಕೆ ಅನುಗುಣವಾಗಿ ಕಡಿಮೆ ನಿರ್ಬಂಧ (ಹಳದಿ ಬಣ್ಣ ), ಮಧ್ಯಮ ನಿರ್ಬಂಧ (ಕಿತ್ತಳೆ) ಮತ್ತು ಕಠಿಣ ನಿರ್ಬಂಧ (ಕೆಂಪು) ಇರುವ ಕಟ್ಟುಪಾಡುಗಳನ್ನು ವಿಧಿಸುವಂತೆ ಹೇಳಿದೆ. ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆ ಇದ್ದರೆ ಹಳದಿ, ಶೇ.1ರಿಂದ ಶೇ.2ರಷ್ಟಿದ್ದರೆ ಕಿತ್ತಳೆ ಮತ್ತು ಶೇ.2 ದಾಟಿದರೆ ಕೆಂಪು ಎಚ್ಚರಿಕೆ ನೀಡಿ ನಿರ್ಬಂಧ ವಿಧಿಸುವಂತೆ ಸಲಹೆ ನೀಡಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!