Covid 19: ವಾರದ ಪಾಸಿಟಿವಿಟಿ ಶೇ. 5 ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಪಕ್ಕಾ.?

Covid 19: ವಾರದ ಪಾಸಿಟಿವಿಟಿ ಶೇ. 5 ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಪಕ್ಕಾ.?

Published : Jan 03, 2022, 10:17 AM IST

ರಾಜ್ಯದಲ್ಲಿ ಒಂದು ವಾರದ ಕೋವಿಡ್‌ ಪಾಸಿಟಿವಿಟಿ (Covid Positivity Rate) ದರ ಶೇ. 5 ದಾಟಿದರೆ ಅಥವಾ ಐಸಿಯು ಹಾಗೂ ಆಮ್ಲಜನಕ ಉಳ್ಳ ಹಾಸಿಗೆಗಳಲ್ಲಿ ಶೇ.40 ಕ್ಕಿಂತ ಹೆಚ್ಚು ಭರ್ತಿಯಾದರೆ ಲಾಕ್‌ಡೌನ್‌ ಜಾರಿಗೊಳಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

 ಬೆಂಗಳೂರು (ಜ. 03):  ರಾಜ್ಯದಲ್ಲಿ ಒಂದು ವಾರದ ಕೋವಿಡ್‌ ಪಾಸಿಟಿವಿಟಿ (Covid Positivity Rate) ದರ ಶೇ. 5 ದಾಟಿದರೆ ಅಥವಾ ಐಸಿಯು ಹಾಗೂ ಆಮ್ಲಜನಕ ಉಳ್ಳ ಹಾಸಿಗೆಗಳಲ್ಲಿ ಶೇ.40 ಕ್ಕಿಂತ ಹೆಚ್ಚು ಭರ್ತಿಯಾದರೆ ಲಾಕ್‌ಡೌನ್‌ ಜಾರಿಗೊಳಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಇನ್ನಷ್ಟುಅಪಾಯಕಾರಿ ಮಟ್ಟಕ್ಕೆ ತಲುಪುವುದನ್ನು ತಡೆಯಲು ಸಮಿತಿ ಅನೇಕ ಕ್ರಮಗಳನ್ನು ಜಾರಿಗೆ ತರುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಉಳಿದಂತೆ ಅನೇಕ ಹಂತಗಳಲ್ಲಿ ವಿವಿಧ ನಿರ್ಬಂಧ ಹೇರುವಂತೆಯೂ ಸಲಹೆ ನೀಡಲಾಗಿದೆ. ಪಾಸಿಟಿವಿಟಿ ದರಕ್ಕೆ ಅನುಗುಣವಾಗಿ ಕಡಿಮೆ ನಿರ್ಬಂಧ (ಹಳದಿ ಬಣ್ಣ ), ಮಧ್ಯಮ ನಿರ್ಬಂಧ (ಕಿತ್ತಳೆ) ಮತ್ತು ಕಠಿಣ ನಿರ್ಬಂಧ (ಕೆಂಪು) ಇರುವ ಕಟ್ಟುಪಾಡುಗಳನ್ನು ವಿಧಿಸುವಂತೆ ಹೇಳಿದೆ. ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆ ಇದ್ದರೆ ಹಳದಿ, ಶೇ.1ರಿಂದ ಶೇ.2ರಷ್ಟಿದ್ದರೆ ಕಿತ್ತಳೆ ಮತ್ತು ಶೇ.2 ದಾಟಿದರೆ ಕೆಂಪು ಎಚ್ಚರಿಕೆ ನೀಡಿ ನಿರ್ಬಂಧ ವಿಧಿಸುವಂತೆ ಸಲಹೆ ನೀಡಿದೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?