Covid 19: ವಾರದ ಪಾಸಿಟಿವಿಟಿ ಶೇ. 5 ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಪಕ್ಕಾ.?

Covid 19: ವಾರದ ಪಾಸಿಟಿವಿಟಿ ಶೇ. 5 ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಪಕ್ಕಾ.?

Published : Jan 03, 2022, 10:17 AM IST

ರಾಜ್ಯದಲ್ಲಿ ಒಂದು ವಾರದ ಕೋವಿಡ್‌ ಪಾಸಿಟಿವಿಟಿ (Covid Positivity Rate) ದರ ಶೇ. 5 ದಾಟಿದರೆ ಅಥವಾ ಐಸಿಯು ಹಾಗೂ ಆಮ್ಲಜನಕ ಉಳ್ಳ ಹಾಸಿಗೆಗಳಲ್ಲಿ ಶೇ.40 ಕ್ಕಿಂತ ಹೆಚ್ಚು ಭರ್ತಿಯಾದರೆ ಲಾಕ್‌ಡೌನ್‌ ಜಾರಿಗೊಳಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

 ಬೆಂಗಳೂರು (ಜ. 03):  ರಾಜ್ಯದಲ್ಲಿ ಒಂದು ವಾರದ ಕೋವಿಡ್‌ ಪಾಸಿಟಿವಿಟಿ (Covid Positivity Rate) ದರ ಶೇ. 5 ದಾಟಿದರೆ ಅಥವಾ ಐಸಿಯು ಹಾಗೂ ಆಮ್ಲಜನಕ ಉಳ್ಳ ಹಾಸಿಗೆಗಳಲ್ಲಿ ಶೇ.40 ಕ್ಕಿಂತ ಹೆಚ್ಚು ಭರ್ತಿಯಾದರೆ ಲಾಕ್‌ಡೌನ್‌ ಜಾರಿಗೊಳಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಇನ್ನಷ್ಟುಅಪಾಯಕಾರಿ ಮಟ್ಟಕ್ಕೆ ತಲುಪುವುದನ್ನು ತಡೆಯಲು ಸಮಿತಿ ಅನೇಕ ಕ್ರಮಗಳನ್ನು ಜಾರಿಗೆ ತರುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಉಳಿದಂತೆ ಅನೇಕ ಹಂತಗಳಲ್ಲಿ ವಿವಿಧ ನಿರ್ಬಂಧ ಹೇರುವಂತೆಯೂ ಸಲಹೆ ನೀಡಲಾಗಿದೆ. ಪಾಸಿಟಿವಿಟಿ ದರಕ್ಕೆ ಅನುಗುಣವಾಗಿ ಕಡಿಮೆ ನಿರ್ಬಂಧ (ಹಳದಿ ಬಣ್ಣ ), ಮಧ್ಯಮ ನಿರ್ಬಂಧ (ಕಿತ್ತಳೆ) ಮತ್ತು ಕಠಿಣ ನಿರ್ಬಂಧ (ಕೆಂಪು) ಇರುವ ಕಟ್ಟುಪಾಡುಗಳನ್ನು ವಿಧಿಸುವಂತೆ ಹೇಳಿದೆ. ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆ ಇದ್ದರೆ ಹಳದಿ, ಶೇ.1ರಿಂದ ಶೇ.2ರಷ್ಟಿದ್ದರೆ ಕಿತ್ತಳೆ ಮತ್ತು ಶೇ.2 ದಾಟಿದರೆ ಕೆಂಪು ಎಚ್ಚರಿಕೆ ನೀಡಿ ನಿರ್ಬಂಧ ವಿಧಿಸುವಂತೆ ಸಲಹೆ ನೀಡಿದೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!