ಕರ್ನಾಟಕ ಅರಣ್ಯ ಇಲಾಖೆ ಬಡವರ ಮುಂದೆ ಹುಲಿ, ಸೆಲೆಬ್ರಿಟಿ-ರಾಜಕಾರಣಿಗಳ ಮುಂದೆ ಇಲಿ!

ಕರ್ನಾಟಕ ಅರಣ್ಯ ಇಲಾಖೆ ಬಡವರ ಮುಂದೆ ಹುಲಿ, ಸೆಲೆಬ್ರಿಟಿ-ರಾಜಕಾರಣಿಗಳ ಮುಂದೆ ಇಲಿ!

Published : Oct 26, 2023, 10:38 PM IST

ರಾಜ್ಯದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಎಲ್ಲರಿಗೂ ಒಂದೇನಾ? ಹಾಗಾಗಿರಲು ಸಾಧ್ಯವೇ ಇಲ್ಲ ಎನ್ನುವ ಅನುಮಾನಗಳು ವ್ಯಕ್ತವಾಗಿದೆ. ಕರ್ನಾಟಕದಲ್ಲಿ ಬಡವರಿಗೆ ಒಂದು ನ್ಯಾಯ, ದುಡ್ಡಿದ್ದ ಹೆಸರಾಂತ ಸೆಲೆಬ್ರಿಟಿಗಳು ರಾಜಕಾರಣಿಗಳಿಗೆ ಮತ್ತೊಂದು ನ್ಯಾಯ ಅನ್ನೋದು ಹುಲಿ ಉಗುರಿನ ಪೆಂಡೆಂಟ್‌ ಕೇಸ್‌ನಲ್ಲಿ ಸಾಬೀತಾಗಿದೆ.
 

ಬೆಂಗಳೂರು (ಅ.26): ಕರ್ನಾಟಕದಲ್ಲಿ ಹುಲಿ ಉಗುರಿನ ಪೆಂಡೆಂಟ್‌ಗಳನ್ನು ಸಾಮಾನ್ಯ ನಾಗರೀಕರು, ರೈತರು ಧರಿಸುವಂತಿಲ್ಲ. ಆದರೆ, ಸೆಲೆಬ್ರಿಟಿಗಳು ರಾಜಕಾರಣಿಗಳು ಧರಿಸಬಹುದು. ಹಾಗೇನಾದರೂ ಇದಕ್ಕೆ ದೂರುಗಳು ಬಂದರೆ, ಸ್ವತಃ ಅರಣ್ಯ ಇಲಾಖೆ ಅಧಿಕಾರಿಗಳೇ ಪರಿಶೀಲಿಸಿ ಅದು ನಕಲಿ ಎಂದು ತೀರ್ಪು ನೀಡಿ ಬಿಡುತ್ತಾರೆ. ಆದರೆ, ಬಡವ ಧರಿಸಿದ್ದ ಪೆಂಡೆಂಟ್‌ ನಕಲಿ ಎಂದು ಹೇಳಿದರೆ, ಅದನ್ನು ಎಫ್‌ಎಫ್‌ಎಲ್‌ಗೆ ಕಳಿಸಿ ಅದು ಹುಲಿ ಉಗುರೇ ಅಲ್ಲವೇ ಎಂದು ತೀರ್ಮಾನಿಸುತ್ತಾರೆ. ಅಲ್ಲಿಯವರೆಗೂ ಆತ ಜೈಲಿನಲ್ಲಿರಬೇಕು. ಇಂಥದ್ದೊಂದು ಹೊಸ ನ್ಯಾಯವನ್ನು ಕರ್ನಾಟಕದ ಅರಣ್ಯ ಇಲಾಖೆ ಪರಿಚಯಿಸಿದೆ.

ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ ಬೆನ್ನಲ್ಲಿಯೇ ಸೋಶಿಯಲ್‌ ಮೀಡಿಯಾದಲ್ಲಿ ಅದೇ ರೀತಿಯ ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದ ಕನಿಷ್ಠ 40ಕ್ಕೂ ಅಧಿಕ ಪ್ರಕರಣಗಳನ್ನು ಮಾಧ್ಯಮಗಳೇ ವರದಿ ಮಾಡಿವೆ. ಇವರೆಲ್ಲರೂ ಸೆಲೆಬ್ರಿಟಿಗಳು. ಇದು ಗೊತ್ತಾದ ಬೆನ್ನಲ್ಲಿಯೇ ಅವರ ಮೇಲೂ ಕ್ರಮ ಕೈಗೊಂಡಿದ್ದೇವೆ ಎನ್ನುವ ರೀತಿಯಲ್ಲಿ ಕೆಲ ದಾಳಿ ಮಾಡಿದ್ದಾರೆ.

ಪಡ್ಡೆ ಹುಡುಗರ ನಿದ್ದೆ ಕದ್ದ ಮಾಳವಿಕಾ ಮೋಹನನ್‌ ಒದ್ದೆ ಸೀರೆಯ ಹಾಟ್‌ ಫೋಟೋಸ್‌!

ಆದರೆ ಈ ಪೈಕಿ ಯಾರೊಬ್ಬರನ್ನೂ ಬಂಧಿಸಿಲ್ಲ. ಅದರ ಬದಲು ಸ್ವತಃ ಅರಣ್ಯ ಅಧಿಕಾರಿಗಳೇ ಅವರ ಬಳಿ ಇರುವುದು ನಕಲಿ ಪೆಂಡೆಂಟ್‌, ಇನ್ನು ಜಗ್ಗೇಶ್‌ ಅವರ ಬಳಿ ಇರುವುದು 40 ವರ್ಷದ ಹಿಂದಿನ ಪೆಂಡೆಂಟ್‌ ಎಂದು ಹೇಳುವ ಮೂಲಕ ಕ್ಲೀನ್‌ ಚಿಟ್‌ ಕೊಟ್ಟಿದ್ದಾರೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ