ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ: ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ಹೀಗೆ

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ: ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ಹೀಗೆ

Published : Oct 10, 2021, 11:47 AM IST

'ಕಲ್ಲಿದ್ದಲು ಕಡಿಮೆಯಾಗಬಾರದೆಂದು ಕ್ರಮ ವಹಿಸಿದ್ದೇವೆ. ಈ ಬಗ್ಗೆ ಗಣಿ ಸಚಿವರ ಜೊತೆಯೂ ಮಾತನಾಡಿದ್ದೇನೆ. ಕಲ್ಲಿದ್ದಲು ಕೊರತೆಯಾಗದಂತೆ ಸಚಿವರು ಭರವಸೆ ನೀಡಿದ್ಧಾರೆ. ನಮ್ಮ ರಾಜ್ಯಕ್ಕೆ ಒಟ್ಟು 10 ರ್ಯಾಕ್ ಕಲ್ಲಿದ್ದಲು ಬರುತ್ತಿದೆ. ಇದನ್ನು 14 ರ್ಯಾಕ್‌ಗೆ ಏರಿಸಿದರೆ ಸರಿ ಹೋಗುತ್ತದೆ' ಎಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ. 

ಬೆಂಗಳೂರು (ಅ. 10):  ರಾಜ್ಯದ ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಮುಂದುವರೆದಿದ್ದು, ಬಳ್ಳಾರಿ ತಾಲೂಕಿನ ಕುಡಿತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ(ಬಿಟಿಪಿಎಸ್‌)ದ ಎರಡು ಘಟಕಗಳು ಕಳೆದ ಮೂರು ದಿನಗಳಿಂದ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸಿವೆ. ಸದ್ಯ ಒಂದು ಘಟಕದಿಂದ ಮಾತ್ರ ವಿದ್ಯುತ್‌ ಉತ್ಪಾದನೆ ಮುಂದುವರಿದಿದೆ.ಇನ್ನು ರಾಯಚೂರಿನ ಆರ್‌ಟಿಪಿಎಸ್‌, ವೈಟಿಪಿಎಸ್‌ ಸ್ಥಾವರಗಳಲ್ಲಿ ಕಲ್ಲಿದ್ದಲಿನ ಅಭಾವ ಉಂಟಾಗಿದ್ದು, ಉಭಯ ಸ್ಥಾವರಗಳಿಂದ ಅರ್ಧಕ್ಕಿಂತಲೂ ಕಡಿಮೆ ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. 

;ಕಲ್ಲಿದ್ದಲು ಕಡಿಮೆಯಾಗಬಾರದೆಂದು ಕ್ರಮ ವಹಿಸಿದ್ದೇವೆ. ಈ ಬಗ್ಗೆ ಗಣಿ ಸಚಿವರ ಜೊತೆಯೂ ಮಾತನಾಡಿದ್ದೇನೆ. ಕಲ್ಲಿದ್ದಲು ಕೊರತೆಯಾಗದಂತೆ ಸಚಿವರು ಭರವಸೆ ನೀಡಿದ್ಧಾರೆ. ನಮ್ಮ ರಾಜ್ಯಕ್ಕೆ ಒಟ್ಟು 10 ರ್ಯಾಕ್ ಕಲ್ಲಿದ್ದಲು ಬರುತ್ತಿದೆ. ಇದನ್ನು 14 ರ್ಯಾಕ್‌ಗೆ ಏರಿಸಿದರೆ ಸರಿ ಹೋಗುತ್ತದೆ' ಎಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!