ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ: ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ಹೀಗೆ

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ: ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ಹೀಗೆ

Published : Oct 10, 2021, 11:47 AM IST

'ಕಲ್ಲಿದ್ದಲು ಕಡಿಮೆಯಾಗಬಾರದೆಂದು ಕ್ರಮ ವಹಿಸಿದ್ದೇವೆ. ಈ ಬಗ್ಗೆ ಗಣಿ ಸಚಿವರ ಜೊತೆಯೂ ಮಾತನಾಡಿದ್ದೇನೆ. ಕಲ್ಲಿದ್ದಲು ಕೊರತೆಯಾಗದಂತೆ ಸಚಿವರು ಭರವಸೆ ನೀಡಿದ್ಧಾರೆ. ನಮ್ಮ ರಾಜ್ಯಕ್ಕೆ ಒಟ್ಟು 10 ರ್ಯಾಕ್ ಕಲ್ಲಿದ್ದಲು ಬರುತ್ತಿದೆ. ಇದನ್ನು 14 ರ್ಯಾಕ್‌ಗೆ ಏರಿಸಿದರೆ ಸರಿ ಹೋಗುತ್ತದೆ' ಎಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ. 

ಬೆಂಗಳೂರು (ಅ. 10):  ರಾಜ್ಯದ ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಮುಂದುವರೆದಿದ್ದು, ಬಳ್ಳಾರಿ ತಾಲೂಕಿನ ಕುಡಿತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ(ಬಿಟಿಪಿಎಸ್‌)ದ ಎರಡು ಘಟಕಗಳು ಕಳೆದ ಮೂರು ದಿನಗಳಿಂದ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸಿವೆ. ಸದ್ಯ ಒಂದು ಘಟಕದಿಂದ ಮಾತ್ರ ವಿದ್ಯುತ್‌ ಉತ್ಪಾದನೆ ಮುಂದುವರಿದಿದೆ.ಇನ್ನು ರಾಯಚೂರಿನ ಆರ್‌ಟಿಪಿಎಸ್‌, ವೈಟಿಪಿಎಸ್‌ ಸ್ಥಾವರಗಳಲ್ಲಿ ಕಲ್ಲಿದ್ದಲಿನ ಅಭಾವ ಉಂಟಾಗಿದ್ದು, ಉಭಯ ಸ್ಥಾವರಗಳಿಂದ ಅರ್ಧಕ್ಕಿಂತಲೂ ಕಡಿಮೆ ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. 

;ಕಲ್ಲಿದ್ದಲು ಕಡಿಮೆಯಾಗಬಾರದೆಂದು ಕ್ರಮ ವಹಿಸಿದ್ದೇವೆ. ಈ ಬಗ್ಗೆ ಗಣಿ ಸಚಿವರ ಜೊತೆಯೂ ಮಾತನಾಡಿದ್ದೇನೆ. ಕಲ್ಲಿದ್ದಲು ಕೊರತೆಯಾಗದಂತೆ ಸಚಿವರು ಭರವಸೆ ನೀಡಿದ್ಧಾರೆ. ನಮ್ಮ ರಾಜ್ಯಕ್ಕೆ ಒಟ್ಟು 10 ರ್ಯಾಕ್ ಕಲ್ಲಿದ್ದಲು ಬರುತ್ತಿದೆ. ಇದನ್ನು 14 ರ್ಯಾಕ್‌ಗೆ ಏರಿಸಿದರೆ ಸರಿ ಹೋಗುತ್ತದೆ' ಎಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!