ಬೆಂಗಳೂರು ಇನ್ ಡೇಂಜರ್‌; ಲಾಕ್‌ಡೌನ್‌ಗೆ ಮುಂದಾಗುತ್ತಾ ಸರ್ಕಾರ?

ಬೆಂಗಳೂರು ಇನ್ ಡೇಂಜರ್‌; ಲಾಕ್‌ಡೌನ್‌ಗೆ ಮುಂದಾಗುತ್ತಾ ಸರ್ಕಾರ?

Published : Jun 23, 2020, 03:47 PM IST

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಹುಟ್ಟಿಸಿರುವ ಆತಂಕ ಅಷ್ಟಿಷ್ಟಲ್ಲ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಜೂ. 23): ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಹುಟ್ಟಿಸಿರುವ ಆತಂಕ ಅಷ್ಟಿಷ್ಟಲ್ಲ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!