2 ತಿಂಗಳಾದರೂ ಭರವಸೆ ಈಡೇರಿಸದ ಸರ್ಕಾರ, ನಾಳೆ ಸಾರಿಗೆ ನೌಕರರಿಂದ ಮುಷ್ಕರ, ಸಂಚಾರದಲ್ಲಿ ವ್ಯತ್ಯಯ

2 ತಿಂಗಳಾದರೂ ಭರವಸೆ ಈಡೇರಿಸದ ಸರ್ಕಾರ, ನಾಳೆ ಸಾರಿಗೆ ನೌಕರರಿಂದ ಮುಷ್ಕರ, ಸಂಚಾರದಲ್ಲಿ ವ್ಯತ್ಯಯ

Published : Feb 09, 2021, 12:31 PM ISTUpdated : Feb 09, 2021, 12:50 PM IST

ಸರ್ಕಾರದ ವಿರುದ್ಧ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನೌಕರರು ಹೋರಾಟಕ್ಕೆ ಮುಂದಾಗಿದ್ದಾರೆ.  ಭರವಸೆಗಳನ್ನು ಈಡೇರಿಸುವುದಾಗಿ ಮಾತು ಕೊಟ್ಟು 2 ತಿಂಗಳಾದರೂ ಸರ್ಕಾರ ಕ್ಯಾರೆ ಎನ್ನುತ್ತಿಲ್ಲ. ಹಾಗಾಗಿ ಬಿಎಂಟಿಸಿ ಕಚೇರಿ ಎದುರು ನಾಳೆ ಸಾರಿಗೆ ಸಿಬ್ಬಂದಿ ಧರಣಿ ಕೂರಲಿದ್ದಾರೆ.

ಬೆಂಗಳೂರು (ಫೆ. 09): ಸರ್ಕಾರದ ವಿರುದ್ಧ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನೌಕರರು ಹೋರಾಟಕ್ಕೆ ಮುಂದಾಗಿದ್ದಾರೆ.  ಭರವಸೆಗಳನ್ನು ಈಡೇರಿಸುವುದಾಗಿ ಮಾತು ಕೊಟ್ಟು 2 ತಿಂಗಳಾದರೂ ಸರ್ಕಾರ ಕ್ಯಾರೆ ಎನ್ನುತ್ತಿಲ್ಲ. ಹಾಗಾಗಿ ಬಿಎಂಟಿಸಿ ಕಚೇರಿ ಎದುರು ನಾಳೆ ಸಾರಿಗೆ ಸಿಬ್ಬಂದಿ ಧರಣಿ ಕೂರಲಿದ್ದಾರೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಇನ್ನೊಂದು ಕಡೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಸ್‌ಗಳು ಕಾರ್ಯಾಚರಣೆ ನಡೆಸಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. 


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!