ಇಂದಿನಿಂದ 5 ಸಾವಿರ ಬಿಎಂಟಿಸಿ ಕಾರ್ಯಾಚರಣೆ, ಸೇವಾ ಸಮಯ ಹೀಗಿರಲಿದೆ

ಇಂದಿನಿಂದ 5 ಸಾವಿರ ಬಿಎಂಟಿಸಿ ಕಾರ್ಯಾಚರಣೆ, ಸೇವಾ ಸಮಯ ಹೀಗಿರಲಿದೆ

Published : Jul 05, 2021, 10:19 AM ISTUpdated : Jul 05, 2021, 10:28 AM IST

- ಇಂದಿನಿಂದ ರಾಜ್ಯದಲ್ಲಿ ಅನ್‌ಲಾಕ್ 3.0 ಜಾರಿ

- 3 ನೇ ಹಂತದ ಲಾಕ್‌ಡೌನ್ ಸಡಿಲಿಕೆಯಲ್ಲಿ ಬಹುತೇಕ ಚಟುವಟಿಕೆಗಳಿಗೆ ಅವಕಾಶ 

- ಬೆಂಗಳೂರಿನಲ್ಲಿಂದು 5 ಸಾವಿರ ಬಿಎಂಟಿಸಿ ಬಸ್‌ಗಳು ಕಾರ್ಯಾಚರಣೆ 

ಬೆಂಗಳೂರು (ಜು. 05): ಇಂದಿನಿಂದ ರಾಜ್ಯದಲ್ಲಿ ಅನ್‌ಲಾಕ್ 3.0 ಜಾರಿಯಾಗುತ್ತಿದೆ. ಮೂರನೇ ಹಂತದ ಲಾಕ್‌ಡೌನ್ ಸಡಿಲಿಕೆಯಲ್ಲಿ ಬಹುತೇಕ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಬೆಂಗಳೂರಿನಲ್ಲಿಂದು 5 ಸಾವಿರ ಬಿಎಂಟಿಸಿ ಬಸ್‌ಗಳು ಕಾರ್ಯಾಚರಣೆ ನಡೆಸಲಿದೆ. ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೂ ಬಿಎಂಟಿಸಿ ಸಂಚಾರವಿರುವುದು. ಪ್ರಯಾಣಿಕರು ನಿಂತು ಪ್ರಯಾಣಿಸುವಂತಿಲ್ಲ. ಮಾಸ್ಕ್, ಅಂತರ ಕಡ್ಡಾಯ. ರಾತ್ರಿ 9 ರ ನಂತರ ಬಿಎಂಟಿಸಿ ಸೆವೆ ಇರುವುದಿಲ್ಲ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!