ಅಕಾಲಿಕ ಮಳೆಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ಭರವಸೆ ನೀಡಿದ ಬಿ ಸಿ ಪಾಟೀಲ್

ಅಕಾಲಿಕ ಮಳೆಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ಭರವಸೆ ನೀಡಿದ ಬಿ ಸಿ ಪಾಟೀಲ್

Suvarna News   | Asianet News
Published : Mar 19, 2022, 05:16 PM ISTUpdated : Mar 19, 2022, 05:17 PM IST

ರಾಜ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಿಸಿ​ಲಿನ ಝಳ ಏರು​ತ್ತಲೇ ಇದ್ದು, ಇದರ ನಡು​ವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನ​ಡ, ​ಉ​ಡುಪಿ, ಚಿಕ್ಕ​ಮ​ಗ​ಳೂರು ಜಿಲ್ಲೆ​ಯಲ್ಲಿ ಸುಮಾರು ಅರ್ಧ​ಗಂಟೆ​ಯಿಂದ ಒಂದು ಗಂಟೆ​ಗಳ ಕಾಲ ಉತ್ತಮ ಮಳೆ​ ಸುರಿ​ದಿ​ದೆ. 

ರಾಜ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಿಸಿ​ಲಿನ ಝಳ ಏರು​ತ್ತಲೇ ಇದ್ದು, ಇದರ ನಡು​ವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನ​ಡ, ​ಉ​ಡುಪಿ, ಚಿಕ್ಕ​ಮ​ಗ​ಳೂರು ಜಿಲ್ಲೆ​ಯಲ್ಲಿ ಸುಮಾರು ಅರ್ಧ​ಗಂಟೆ​ಯಿಂದ ಒಂದು ಗಂಟೆ​ಗಳ ಕಾಲ ಉತ್ತಮ ಮಳೆ​ ಸುರಿ​ದಿ​ದೆ. ಕಾಫಿ ಬೆಳೆಯುವ ಪ್ರದೇಶದಲ್ಲಿ ಮಳೆಯಾದ ಬಗ್ಗೆ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಹಿರೇಕೆರೂರು ಗ್ರಾಮದ ಯಮ್ಮಿಗನೂರು ಗ್ರಾಮಕ್ಕೆ ಕೃಷಿ ಸಚಿವ ಬಿ ಸಿ ಪಾಟೀಲ್ ಭೇಟಿ ನೀಡಿ, ಪರಿಶೀಲಿಸಿದರು. ರೈತರಿಗೆ ಬೆಳೆ ಪರಿಹಾರ ನೀಡುವ ಭರವಸೆ ನೀಡಿದರು. ರೈತರ ವಿಚಾರದಲ್ಲಿ, ಸಾರ್ವಜನಿಕರ ವಿಚಾರದಲ್ಲಿ ಸ್ಪಂದಿಸದ ಅಧಿಕಾರಿಯ ಧೋರಣೆಯನ್ನು ನಾವು ಒಪ್ಪುವುದಿಲ್ಲ ಎಂದಿದ್ದಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more