ಅಕಾಲಿಕ ಮಳೆಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ಭರವಸೆ ನೀಡಿದ ಬಿ ಸಿ ಪಾಟೀಲ್

ಅಕಾಲಿಕ ಮಳೆಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ಭರವಸೆ ನೀಡಿದ ಬಿ ಸಿ ಪಾಟೀಲ್

Suvarna News   | Asianet News
Published : Mar 19, 2022, 05:16 PM ISTUpdated : Mar 19, 2022, 05:17 PM IST

ರಾಜ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಿಸಿ​ಲಿನ ಝಳ ಏರು​ತ್ತಲೇ ಇದ್ದು, ಇದರ ನಡು​ವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನ​ಡ, ​ಉ​ಡುಪಿ, ಚಿಕ್ಕ​ಮ​ಗ​ಳೂರು ಜಿಲ್ಲೆ​ಯಲ್ಲಿ ಸುಮಾರು ಅರ್ಧ​ಗಂಟೆ​ಯಿಂದ ಒಂದು ಗಂಟೆ​ಗಳ ಕಾಲ ಉತ್ತಮ ಮಳೆ​ ಸುರಿ​ದಿ​ದೆ. 

ರಾಜ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಿಸಿ​ಲಿನ ಝಳ ಏರು​ತ್ತಲೇ ಇದ್ದು, ಇದರ ನಡು​ವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನ​ಡ, ​ಉ​ಡುಪಿ, ಚಿಕ್ಕ​ಮ​ಗ​ಳೂರು ಜಿಲ್ಲೆ​ಯಲ್ಲಿ ಸುಮಾರು ಅರ್ಧ​ಗಂಟೆ​ಯಿಂದ ಒಂದು ಗಂಟೆ​ಗಳ ಕಾಲ ಉತ್ತಮ ಮಳೆ​ ಸುರಿ​ದಿ​ದೆ. ಕಾಫಿ ಬೆಳೆಯುವ ಪ್ರದೇಶದಲ್ಲಿ ಮಳೆಯಾದ ಬಗ್ಗೆ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಹಿರೇಕೆರೂರು ಗ್ರಾಮದ ಯಮ್ಮಿಗನೂರು ಗ್ರಾಮಕ್ಕೆ ಕೃಷಿ ಸಚಿವ ಬಿ ಸಿ ಪಾಟೀಲ್ ಭೇಟಿ ನೀಡಿ, ಪರಿಶೀಲಿಸಿದರು. ರೈತರಿಗೆ ಬೆಳೆ ಪರಿಹಾರ ನೀಡುವ ಭರವಸೆ ನೀಡಿದರು. ರೈತರ ವಿಚಾರದಲ್ಲಿ, ಸಾರ್ವಜನಿಕರ ವಿಚಾರದಲ್ಲಿ ಸ್ಪಂದಿಸದ ಅಧಿಕಾರಿಯ ಧೋರಣೆಯನ್ನು ನಾವು ಒಪ್ಪುವುದಿಲ್ಲ ಎಂದಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more