ಅಕಾಲಿಕ ಮಳೆಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ಭರವಸೆ ನೀಡಿದ ಬಿ ಸಿ ಪಾಟೀಲ್

ಅಕಾಲಿಕ ಮಳೆಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ಭರವಸೆ ನೀಡಿದ ಬಿ ಸಿ ಪಾಟೀಲ್

Suvarna News   | Asianet News
Published : Mar 19, 2022, 05:16 PM ISTUpdated : Mar 19, 2022, 05:17 PM IST

ರಾಜ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಿಸಿ​ಲಿನ ಝಳ ಏರು​ತ್ತಲೇ ಇದ್ದು, ಇದರ ನಡು​ವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನ​ಡ, ​ಉ​ಡುಪಿ, ಚಿಕ್ಕ​ಮ​ಗ​ಳೂರು ಜಿಲ್ಲೆ​ಯಲ್ಲಿ ಸುಮಾರು ಅರ್ಧ​ಗಂಟೆ​ಯಿಂದ ಒಂದು ಗಂಟೆ​ಗಳ ಕಾಲ ಉತ್ತಮ ಮಳೆ​ ಸುರಿ​ದಿ​ದೆ. 

ರಾಜ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಿಸಿ​ಲಿನ ಝಳ ಏರು​ತ್ತಲೇ ಇದ್ದು, ಇದರ ನಡು​ವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನ​ಡ, ​ಉ​ಡುಪಿ, ಚಿಕ್ಕ​ಮ​ಗ​ಳೂರು ಜಿಲ್ಲೆ​ಯಲ್ಲಿ ಸುಮಾರು ಅರ್ಧ​ಗಂಟೆ​ಯಿಂದ ಒಂದು ಗಂಟೆ​ಗಳ ಕಾಲ ಉತ್ತಮ ಮಳೆ​ ಸುರಿ​ದಿ​ದೆ. ಕಾಫಿ ಬೆಳೆಯುವ ಪ್ರದೇಶದಲ್ಲಿ ಮಳೆಯಾದ ಬಗ್ಗೆ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಹಿರೇಕೆರೂರು ಗ್ರಾಮದ ಯಮ್ಮಿಗನೂರು ಗ್ರಾಮಕ್ಕೆ ಕೃಷಿ ಸಚಿವ ಬಿ ಸಿ ಪಾಟೀಲ್ ಭೇಟಿ ನೀಡಿ, ಪರಿಶೀಲಿಸಿದರು. ರೈತರಿಗೆ ಬೆಳೆ ಪರಿಹಾರ ನೀಡುವ ಭರವಸೆ ನೀಡಿದರು. ರೈತರ ವಿಚಾರದಲ್ಲಿ, ಸಾರ್ವಜನಿಕರ ವಿಚಾರದಲ್ಲಿ ಸ್ಪಂದಿಸದ ಅಧಿಕಾರಿಯ ಧೋರಣೆಯನ್ನು ನಾವು ಒಪ್ಪುವುದಿಲ್ಲ ಎಂದಿದ್ದಾರೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more