ಅಕಾಲಿಕ ಮಳೆಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ಭರವಸೆ ನೀಡಿದ ಬಿ ಸಿ ಪಾಟೀಲ್

ಅಕಾಲಿಕ ಮಳೆಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ಭರವಸೆ ನೀಡಿದ ಬಿ ಸಿ ಪಾಟೀಲ್

Suvarna News   | Asianet News
Published : Mar 19, 2022, 05:16 PM ISTUpdated : Mar 19, 2022, 05:17 PM IST

ರಾಜ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಿಸಿ​ಲಿನ ಝಳ ಏರು​ತ್ತಲೇ ಇದ್ದು, ಇದರ ನಡು​ವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನ​ಡ, ​ಉ​ಡುಪಿ, ಚಿಕ್ಕ​ಮ​ಗ​ಳೂರು ಜಿಲ್ಲೆ​ಯಲ್ಲಿ ಸುಮಾರು ಅರ್ಧ​ಗಂಟೆ​ಯಿಂದ ಒಂದು ಗಂಟೆ​ಗಳ ಕಾಲ ಉತ್ತಮ ಮಳೆ​ ಸುರಿ​ದಿ​ದೆ. 

ರಾಜ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಿಸಿ​ಲಿನ ಝಳ ಏರು​ತ್ತಲೇ ಇದ್ದು, ಇದರ ನಡು​ವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನ​ಡ, ​ಉ​ಡುಪಿ, ಚಿಕ್ಕ​ಮ​ಗ​ಳೂರು ಜಿಲ್ಲೆ​ಯಲ್ಲಿ ಸುಮಾರು ಅರ್ಧ​ಗಂಟೆ​ಯಿಂದ ಒಂದು ಗಂಟೆ​ಗಳ ಕಾಲ ಉತ್ತಮ ಮಳೆ​ ಸುರಿ​ದಿ​ದೆ. ಕಾಫಿ ಬೆಳೆಯುವ ಪ್ರದೇಶದಲ್ಲಿ ಮಳೆಯಾದ ಬಗ್ಗೆ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಹಿರೇಕೆರೂರು ಗ್ರಾಮದ ಯಮ್ಮಿಗನೂರು ಗ್ರಾಮಕ್ಕೆ ಕೃಷಿ ಸಚಿವ ಬಿ ಸಿ ಪಾಟೀಲ್ ಭೇಟಿ ನೀಡಿ, ಪರಿಶೀಲಿಸಿದರು. ರೈತರಿಗೆ ಬೆಳೆ ಪರಿಹಾರ ನೀಡುವ ಭರವಸೆ ನೀಡಿದರು. ರೈತರ ವಿಚಾರದಲ್ಲಿ, ಸಾರ್ವಜನಿಕರ ವಿಚಾರದಲ್ಲಿ ಸ್ಪಂದಿಸದ ಅಧಿಕಾರಿಯ ಧೋರಣೆಯನ್ನು ನಾವು ಒಪ್ಪುವುದಿಲ್ಲ ಎಂದಿದ್ದಾರೆ. 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more