ಅಕಾಲಿಕ ಮಳೆಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ಭರವಸೆ ನೀಡಿದ ಬಿ ಸಿ ಪಾಟೀಲ್

ಅಕಾಲಿಕ ಮಳೆಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ಭರವಸೆ ನೀಡಿದ ಬಿ ಸಿ ಪಾಟೀಲ್

Suvarna News   | Asianet News
Published : Mar 19, 2022, 05:16 PM ISTUpdated : Mar 19, 2022, 05:17 PM IST

ರಾಜ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಿಸಿ​ಲಿನ ಝಳ ಏರು​ತ್ತಲೇ ಇದ್ದು, ಇದರ ನಡು​ವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನ​ಡ, ​ಉ​ಡುಪಿ, ಚಿಕ್ಕ​ಮ​ಗ​ಳೂರು ಜಿಲ್ಲೆ​ಯಲ್ಲಿ ಸುಮಾರು ಅರ್ಧ​ಗಂಟೆ​ಯಿಂದ ಒಂದು ಗಂಟೆ​ಗಳ ಕಾಲ ಉತ್ತಮ ಮಳೆ​ ಸುರಿ​ದಿ​ದೆ. 

ರಾಜ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಿಸಿ​ಲಿನ ಝಳ ಏರು​ತ್ತಲೇ ಇದ್ದು, ಇದರ ನಡು​ವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನ​ಡ, ​ಉ​ಡುಪಿ, ಚಿಕ್ಕ​ಮ​ಗ​ಳೂರು ಜಿಲ್ಲೆ​ಯಲ್ಲಿ ಸುಮಾರು ಅರ್ಧ​ಗಂಟೆ​ಯಿಂದ ಒಂದು ಗಂಟೆ​ಗಳ ಕಾಲ ಉತ್ತಮ ಮಳೆ​ ಸುರಿ​ದಿ​ದೆ. ಕಾಫಿ ಬೆಳೆಯುವ ಪ್ರದೇಶದಲ್ಲಿ ಮಳೆಯಾದ ಬಗ್ಗೆ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಹಿರೇಕೆರೂರು ಗ್ರಾಮದ ಯಮ್ಮಿಗನೂರು ಗ್ರಾಮಕ್ಕೆ ಕೃಷಿ ಸಚಿವ ಬಿ ಸಿ ಪಾಟೀಲ್ ಭೇಟಿ ನೀಡಿ, ಪರಿಶೀಲಿಸಿದರು. ರೈತರಿಗೆ ಬೆಳೆ ಪರಿಹಾರ ನೀಡುವ ಭರವಸೆ ನೀಡಿದರು. ರೈತರ ವಿಚಾರದಲ್ಲಿ, ಸಾರ್ವಜನಿಕರ ವಿಚಾರದಲ್ಲಿ ಸ್ಪಂದಿಸದ ಅಧಿಕಾರಿಯ ಧೋರಣೆಯನ್ನು ನಾವು ಒಪ್ಪುವುದಿಲ್ಲ ಎಂದಿದ್ದಾರೆ. 

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more