Karnataka Rain Updates: ರಾಜ್ಯದ 14 ಜಿಲ್ಲೆಗಳಲ್ಲಿ ವರುಣಾರ್ಭಟ : ಕರುನಾಡಿಗೆ 5 ದಿನ ಜಲ ಕಂಟಕ

Karnataka Rain Updates: ರಾಜ್ಯದ 14 ಜಿಲ್ಲೆಗಳಲ್ಲಿ ವರುಣಾರ್ಭಟ : ಕರುನಾಡಿಗೆ 5 ದಿನ ಜಲ ಕಂಟಕ

Published : Jun 06, 2022, 10:19 PM IST

ಉತ್ತರ ಭಾರತದಲ್ಲಿ ಮತ್ತೆ ಉಷ್ಣ ಅಳೆ ಆರಂಭವಾಗಿದ್ದರೇ ದಕ್ಷಿಣ ಭಾರತದಲ್ಲಿ ಮಾತ್ರ ವರುಣನ ಅಬ್ಬರ ಶುರುವಾಗಿದೆ

ಬೆಂಗಳೂರು (ಜೂ. 06): ಉತ್ತರ ಭಾರತದಲ್ಲಿ ಮತ್ತೆ ಉಷ್ಣ ಅಳೆ ಆರಂಭವಾಗಿದ್ದರೇ ದಕ್ಷಿಣ ಭಾರತದಲ್ಲಿ ಮಾತ್ರ ವರುಣನ ಅಬ್ಬರ ಶುರುವಾಗಿದೆ. ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಸತತ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲೂ  ಗುಡುಗು, ಮಿಂಚು ಮತ್ತು ಗಾಳಿ ಸಹಿತ ಭರ್ಜರಿ ಮಳೆಯಾಗಿದೆ. ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಡಿದ್ದಾರೆ.

ಇದನ್ನೂ ಓದಿ: ಬೆಂಗ್ಳೂರಲ್ಲಿ ನಿಲ್ಲದ ವರುಣನ ಅಬ್ಬರ: ಜನಜೀವನ ಅಸ್ತವ್ಯಸ್ತ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು, ಕೇರಳ, ಮಾಹೆ ಹಾಗೂ ಲಕ್ಷದ್ವೀಪದಲ್ಲಿ ಗುಡುಗು ಮಿಂಚಿನ ಸಹಿತ ಭಾರೀ ಮಳೆಯಾಗಲಿದೆ. ಆಲ್ಲದೇ ಉತ್ತರ ಕರ್ನಾಟಕ, ತಮಿಳುನಾಡು, ಪುದುಚೇರಿ ಹಾಗೂ ಕಾರೈಕಲ್‌ನಲ್ಲಿ ಮುಂದಿನ 5 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more