Karnataka Rain Updates: ರಾಜ್ಯದ 14 ಜಿಲ್ಲೆಗಳಲ್ಲಿ ವರುಣಾರ್ಭಟ : ಕರುನಾಡಿಗೆ 5 ದಿನ ಜಲ ಕಂಟಕ

Karnataka Rain Updates: ರಾಜ್ಯದ 14 ಜಿಲ್ಲೆಗಳಲ್ಲಿ ವರುಣಾರ್ಭಟ : ಕರುನಾಡಿಗೆ 5 ದಿನ ಜಲ ಕಂಟಕ

Published : Jun 06, 2022, 10:19 PM IST

ಉತ್ತರ ಭಾರತದಲ್ಲಿ ಮತ್ತೆ ಉಷ್ಣ ಅಳೆ ಆರಂಭವಾಗಿದ್ದರೇ ದಕ್ಷಿಣ ಭಾರತದಲ್ಲಿ ಮಾತ್ರ ವರುಣನ ಅಬ್ಬರ ಶುರುವಾಗಿದೆ

ಬೆಂಗಳೂರು (ಜೂ. 06): ಉತ್ತರ ಭಾರತದಲ್ಲಿ ಮತ್ತೆ ಉಷ್ಣ ಅಳೆ ಆರಂಭವಾಗಿದ್ದರೇ ದಕ್ಷಿಣ ಭಾರತದಲ್ಲಿ ಮಾತ್ರ ವರುಣನ ಅಬ್ಬರ ಶುರುವಾಗಿದೆ. ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಸತತ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲೂ  ಗುಡುಗು, ಮಿಂಚು ಮತ್ತು ಗಾಳಿ ಸಹಿತ ಭರ್ಜರಿ ಮಳೆಯಾಗಿದೆ. ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಡಿದ್ದಾರೆ.

ಇದನ್ನೂ ಓದಿ: ಬೆಂಗ್ಳೂರಲ್ಲಿ ನಿಲ್ಲದ ವರುಣನ ಅಬ್ಬರ: ಜನಜೀವನ ಅಸ್ತವ್ಯಸ್ತ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು, ಕೇರಳ, ಮಾಹೆ ಹಾಗೂ ಲಕ್ಷದ್ವೀಪದಲ್ಲಿ ಗುಡುಗು ಮಿಂಚಿನ ಸಹಿತ ಭಾರೀ ಮಳೆಯಾಗಲಿದೆ. ಆಲ್ಲದೇ ಉತ್ತರ ಕರ್ನಾಟಕ, ತಮಿಳುನಾಡು, ಪುದುಚೇರಿ ಹಾಗೂ ಕಾರೈಕಲ್‌ನಲ್ಲಿ ಮುಂದಿನ 5 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more