Belagavi Session: ಸರ್ಕಾರದ ವಿರುದ್ಧ ದಂಗಲ್, ಟ್ರ್ಯಾಕ್ಟರ್, ಎತ್ತಿನಗಾಡಿಯಲ್ಲಿ ಕಾಂಗ್ರೆಸ್ ರ್ಯಾಲಿ

Belagavi Session: ಸರ್ಕಾರದ ವಿರುದ್ಧ ದಂಗಲ್, ಟ್ರ್ಯಾಕ್ಟರ್, ಎತ್ತಿನಗಾಡಿಯಲ್ಲಿ ಕಾಂಗ್ರೆಸ್ ರ್ಯಾಲಿ

Published : Dec 16, 2021, 11:49 AM ISTUpdated : Dec 16, 2021, 12:01 PM IST

ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Assembly)ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು (Anti Conversion Bill) ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. 

ಬೆಂಗಳೂರು (ಡಿ. 16): ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Assembly)ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು (Anti Conversion Bill) ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. 

ಇನ್ನೊಂದೆಡೆ ಬೆಲೆ ಏರಿಕೆ, ನೆರೆ ಪರಿಹಾರದಲ್ಲಿನ ವೈಫಲ್ಯ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಅಧಿವೇಶನದುದ್ದಕ್ಕೂ ಪ್ರತಿನಿತ್ಯ ಪ್ರತಿಭಟನೆ ಹಮ್ಮಿಕೊಳ್ಳಲು ಕೂಡ ಸಭೆ ನಿರ್ಧರಿಸಿದೆ. ಲೆ ಏರಿಕೆ, ರಾಜ್ಯ ಸರ್ಕಾರದ ನೆರೆ ನಿರ್ವಹಣೆ ಸೇರಿದಂತೆ ವಿವಿಧ ವೈಫಲ್ಯಗಳ ವಿರುದ್ಧ ಪ್ರತಿಭಟಿಸಿ ಬೆಳಗಾವಿ ನಗರದಿಂದ ಸುವರ್ಣಸೌಧದವರೆಗೆ ಟ್ರಾಕ್ಟರ್‌, ಟ್ರಕ್‌, ಚಕ್ಕಡಿ ಮೂಲಕ ರಾರ‍ಯಲಿ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ.

 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more