Belagavi Session: ಸರ್ಕಾರದ ವಿರುದ್ಧ ದಂಗಲ್, ಟ್ರ್ಯಾಕ್ಟರ್, ಎತ್ತಿನಗಾಡಿಯಲ್ಲಿ ಕಾಂಗ್ರೆಸ್ ರ್ಯಾಲಿ

Belagavi Session: ಸರ್ಕಾರದ ವಿರುದ್ಧ ದಂಗಲ್, ಟ್ರ್ಯಾಕ್ಟರ್, ಎತ್ತಿನಗಾಡಿಯಲ್ಲಿ ಕಾಂಗ್ರೆಸ್ ರ್ಯಾಲಿ

Published : Dec 16, 2021, 11:49 AM ISTUpdated : Dec 16, 2021, 12:01 PM IST

ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Assembly)ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು (Anti Conversion Bill) ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. 

ಬೆಂಗಳೂರು (ಡಿ. 16): ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Assembly)ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು (Anti Conversion Bill) ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. 

ಇನ್ನೊಂದೆಡೆ ಬೆಲೆ ಏರಿಕೆ, ನೆರೆ ಪರಿಹಾರದಲ್ಲಿನ ವೈಫಲ್ಯ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಅಧಿವೇಶನದುದ್ದಕ್ಕೂ ಪ್ರತಿನಿತ್ಯ ಪ್ರತಿಭಟನೆ ಹಮ್ಮಿಕೊಳ್ಳಲು ಕೂಡ ಸಭೆ ನಿರ್ಧರಿಸಿದೆ. ಲೆ ಏರಿಕೆ, ರಾಜ್ಯ ಸರ್ಕಾರದ ನೆರೆ ನಿರ್ವಹಣೆ ಸೇರಿದಂತೆ ವಿವಿಧ ವೈಫಲ್ಯಗಳ ವಿರುದ್ಧ ಪ್ರತಿಭಟಿಸಿ ಬೆಳಗಾವಿ ನಗರದಿಂದ ಸುವರ್ಣಸೌಧದವರೆಗೆ ಟ್ರಾಕ್ಟರ್‌, ಟ್ರಕ್‌, ಚಕ್ಕಡಿ ಮೂಲಕ ರಾರ‍ಯಲಿ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ.

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more