Belagavi Session: ಸರ್ಕಾರದ ವಿರುದ್ಧ ದಂಗಲ್, ಟ್ರ್ಯಾಕ್ಟರ್, ಎತ್ತಿನಗಾಡಿಯಲ್ಲಿ ಕಾಂಗ್ರೆಸ್ ರ್ಯಾಲಿ

Belagavi Session: ಸರ್ಕಾರದ ವಿರುದ್ಧ ದಂಗಲ್, ಟ್ರ್ಯಾಕ್ಟರ್, ಎತ್ತಿನಗಾಡಿಯಲ್ಲಿ ಕಾಂಗ್ರೆಸ್ ರ್ಯಾಲಿ

Published : Dec 16, 2021, 11:49 AM ISTUpdated : Dec 16, 2021, 12:01 PM IST

ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Assembly)ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು (Anti Conversion Bill) ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. 

ಬೆಂಗಳೂರು (ಡಿ. 16): ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Assembly)ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು (Anti Conversion Bill) ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. 

ಇನ್ನೊಂದೆಡೆ ಬೆಲೆ ಏರಿಕೆ, ನೆರೆ ಪರಿಹಾರದಲ್ಲಿನ ವೈಫಲ್ಯ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಅಧಿವೇಶನದುದ್ದಕ್ಕೂ ಪ್ರತಿನಿತ್ಯ ಪ್ರತಿಭಟನೆ ಹಮ್ಮಿಕೊಳ್ಳಲು ಕೂಡ ಸಭೆ ನಿರ್ಧರಿಸಿದೆ. ಲೆ ಏರಿಕೆ, ರಾಜ್ಯ ಸರ್ಕಾರದ ನೆರೆ ನಿರ್ವಹಣೆ ಸೇರಿದಂತೆ ವಿವಿಧ ವೈಫಲ್ಯಗಳ ವಿರುದ್ಧ ಪ್ರತಿಭಟಿಸಿ ಬೆಳಗಾವಿ ನಗರದಿಂದ ಸುವರ್ಣಸೌಧದವರೆಗೆ ಟ್ರಾಕ್ಟರ್‌, ಟ್ರಕ್‌, ಚಕ್ಕಡಿ ಮೂಲಕ ರಾರ‍ಯಲಿ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more