Belagavi Session: ಸರ್ಕಾರದ ವಿರುದ್ಧ ದಂಗಲ್, ಟ್ರ್ಯಾಕ್ಟರ್, ಎತ್ತಿನಗಾಡಿಯಲ್ಲಿ ಕಾಂಗ್ರೆಸ್ ರ್ಯಾಲಿ

Belagavi Session: ಸರ್ಕಾರದ ವಿರುದ್ಧ ದಂಗಲ್, ಟ್ರ್ಯಾಕ್ಟರ್, ಎತ್ತಿನಗಾಡಿಯಲ್ಲಿ ಕಾಂಗ್ರೆಸ್ ರ್ಯಾಲಿ

Published : Dec 16, 2021, 11:49 AM ISTUpdated : Dec 16, 2021, 12:01 PM IST

ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Assembly)ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು (Anti Conversion Bill) ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. 

ಬೆಂಗಳೂರು (ಡಿ. 16): ರಾಜ್ಯ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ (Assembly)ಮಂಡಿಸಲು ಹೊರಟಿರುವ ಮತಾಂತರ ನಿಷೇಧ ವಿಧೇಯಕವನ್ನು (Anti Conversion Bill) ವಿರೋಧಿಸಿ ಸದನದ ಒಳಗೂ ಹಾಗೂ ಹೊರಗೂ ತೀವ್ರ ಹೋರಾಟ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. 

ಇನ್ನೊಂದೆಡೆ ಬೆಲೆ ಏರಿಕೆ, ನೆರೆ ಪರಿಹಾರದಲ್ಲಿನ ವೈಫಲ್ಯ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಅಧಿವೇಶನದುದ್ದಕ್ಕೂ ಪ್ರತಿನಿತ್ಯ ಪ್ರತಿಭಟನೆ ಹಮ್ಮಿಕೊಳ್ಳಲು ಕೂಡ ಸಭೆ ನಿರ್ಧರಿಸಿದೆ. ಲೆ ಏರಿಕೆ, ರಾಜ್ಯ ಸರ್ಕಾರದ ನೆರೆ ನಿರ್ವಹಣೆ ಸೇರಿದಂತೆ ವಿವಿಧ ವೈಫಲ್ಯಗಳ ವಿರುದ್ಧ ಪ್ರತಿಭಟಿಸಿ ಬೆಳಗಾವಿ ನಗರದಿಂದ ಸುವರ್ಣಸೌಧದವರೆಗೆ ಟ್ರಾಕ್ಟರ್‌, ಟ್ರಕ್‌, ಚಕ್ಕಡಿ ಮೂಲಕ ರಾರ‍ಯಲಿ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more