ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಟ್ಯಾಬ್ಲೋ ಸಿದ್ದ: ಗದಗ ಲಕ್ಕುಂಡಿ ದೇವಸ್ಥಾನದ ಸ್ತಬ್ಧಚಿತ್ರ

ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಟ್ಯಾಬ್ಲೋ ಸಿದ್ದ: ಗದಗ ಲಕ್ಕುಂಡಿ ದೇವಸ್ಥಾನದ ಸ್ತಬ್ಧಚಿತ್ರ

Published : Jan 24, 2025, 11:26 AM IST

ಕರ್ನಾಟಕದ ಇತಿಹಾಸ, ಗತವೈಭವವನ್ನ ವಿಶ್ವದ ಜನತೆಗೆ ಪರಿಚಯಿಸಲು ಕರ್ನಾಟಕ ವಾರ್ತಾ ಇಲಾಖೆ ಶಿಲ್ಪ ಕಲೆ ತೊಟ್ಟಿಲು ಎಂಬ ಟ್ಯಾಗ್‌ಲೈನ್‌ನೊಂದಿಗೆ ಗದಗ ಜಿಲ್ಲೆಯ ಲಕ್ಕುಂಡಿ ದೇವಾಲಯದ ಸ್ತಬ್ಧ ಚಿತ್ರ ಪ್ರಸ್ತುತ ಪಡಿಸುತ್ತಿದೆ. 

ಬೆಂಗಳೂರು(ಜ.24):  ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕ ಟ್ಯಾಬ್ಲೋ ಸಿದ್ಧವಾಗಿದೆ. ಕರ್ನಾಟಕದ ಇತಿಹಾಸ, ಗತವೈಭವವನ್ನ ವಿಶ್ವದ ಜನತೆಗೆ ಪರಿಚಯಿಸಲು ಕರ್ನಾಟಕ ವಾರ್ತಾ ಇಲಾಖೆ ಶಿಲ್ಪ ಕಲೆ ತೊಟ್ಟಿಲು ಎಂಬ ಟ್ಯಾಗ್‌ಲೈನ್‌ನೊಂದಿಗೆ ಗದಗ ಜಿಲ್ಲೆಯ ಲಕ್ಕುಂಡಿ ದೇವಾಲಯದ ಸ್ತಬ್ಧ ಚಿತ್ರ ಪ್ರಸ್ತುತ ಪಡಿಸುತ್ತಿದೆ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಕರ್ನಾಟಕ ಮಾದರಿಯಾಗಿದ್ದು ಸಾಮರಸ್ಯ ಸಾರುವಲ್ಲಿ ನಾವು ಈಗಲೂ ಹಿಂದೆ ಬಿದ್ದಿಲ್ಲ ಅನ್ನೋದು ಟ್ಯಾಬ್ಲೋ ಉದ್ದೇಶ ಆಗಿದೆ. 

ಪಟೌಡಿ ಸಂಪತ್ತನ್ನು ಶತ್ರು ಸಂಪತ್ತು ಎಂದಿದ್ದೇಕೆ ಕೇಂದ್ರ?: ಸೈಫ್ ಆಸ್ತಿಯ ಮೇಲೆ ಸರ್ಕಾರದ ಕಣ್ಣು

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more