ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಟ್ಯಾಬ್ಲೋ ಸಿದ್ದ: ಗದಗ ಲಕ್ಕುಂಡಿ ದೇವಸ್ಥಾನದ ಸ್ತಬ್ಧಚಿತ್ರ

ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಟ್ಯಾಬ್ಲೋ ಸಿದ್ದ: ಗದಗ ಲಕ್ಕುಂಡಿ ದೇವಸ್ಥಾನದ ಸ್ತಬ್ಧಚಿತ್ರ

Published : Jan 24, 2025, 11:26 AM IST

ಕರ್ನಾಟಕದ ಇತಿಹಾಸ, ಗತವೈಭವವನ್ನ ವಿಶ್ವದ ಜನತೆಗೆ ಪರಿಚಯಿಸಲು ಕರ್ನಾಟಕ ವಾರ್ತಾ ಇಲಾಖೆ ಶಿಲ್ಪ ಕಲೆ ತೊಟ್ಟಿಲು ಎಂಬ ಟ್ಯಾಗ್‌ಲೈನ್‌ನೊಂದಿಗೆ ಗದಗ ಜಿಲ್ಲೆಯ ಲಕ್ಕುಂಡಿ ದೇವಾಲಯದ ಸ್ತಬ್ಧ ಚಿತ್ರ ಪ್ರಸ್ತುತ ಪಡಿಸುತ್ತಿದೆ. 

ಬೆಂಗಳೂರು(ಜ.24):  ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕ ಟ್ಯಾಬ್ಲೋ ಸಿದ್ಧವಾಗಿದೆ. ಕರ್ನಾಟಕದ ಇತಿಹಾಸ, ಗತವೈಭವವನ್ನ ವಿಶ್ವದ ಜನತೆಗೆ ಪರಿಚಯಿಸಲು ಕರ್ನಾಟಕ ವಾರ್ತಾ ಇಲಾಖೆ ಶಿಲ್ಪ ಕಲೆ ತೊಟ್ಟಿಲು ಎಂಬ ಟ್ಯಾಗ್‌ಲೈನ್‌ನೊಂದಿಗೆ ಗದಗ ಜಿಲ್ಲೆಯ ಲಕ್ಕುಂಡಿ ದೇವಾಲಯದ ಸ್ತಬ್ಧ ಚಿತ್ರ ಪ್ರಸ್ತುತ ಪಡಿಸುತ್ತಿದೆ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಕರ್ನಾಟಕ ಮಾದರಿಯಾಗಿದ್ದು ಸಾಮರಸ್ಯ ಸಾರುವಲ್ಲಿ ನಾವು ಈಗಲೂ ಹಿಂದೆ ಬಿದ್ದಿಲ್ಲ ಅನ್ನೋದು ಟ್ಯಾಬ್ಲೋ ಉದ್ದೇಶ ಆಗಿದೆ. 

ಪಟೌಡಿ ಸಂಪತ್ತನ್ನು ಶತ್ರು ಸಂಪತ್ತು ಎಂದಿದ್ದೇಕೆ ಕೇಂದ್ರ?: ಸೈಫ್ ಆಸ್ತಿಯ ಮೇಲೆ ಸರ್ಕಾರದ ಕಣ್ಣು

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more