ಕೊರೊನಾ ವಿರುದ್ಧದ ಹೋರಾಟಕ್ಕೆ ಕಾಂಗ್ರೆಸ್ ಸಾಥ್, ಆಂಬುಲೆನ್ಸ್, ಚಿಕಿತ್ಸೆ, ಔಷಧ ಒದಗಿಸಲು ಕಾಲ್‌ಸೆಂಟರ್‌

ಕೊರೊನಾ ವಿರುದ್ಧದ ಹೋರಾಟಕ್ಕೆ ಕಾಂಗ್ರೆಸ್ ಸಾಥ್, ಆಂಬುಲೆನ್ಸ್, ಚಿಕಿತ್ಸೆ, ಔಷಧ ಒದಗಿಸಲು ಕಾಲ್‌ಸೆಂಟರ್‌

Published : Apr 30, 2021, 04:20 PM ISTUpdated : Apr 30, 2021, 04:23 PM IST

ಕೊರೊನಾ ಸಂಕಷ್ಟದ ಕಾಲದಲ್ಲಿ ಸೋಂಕಿತರ ನೆರವಿಗೆ, ಜನಸಾಮಾನ್ಯರ ನೆರವಿಗೆ ಧಾವಿಸುವ ಮಹತ್ವದ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ. 

ಬೆಂಗಳೂರು (ಏ>.30): ಕೊರೊನಾ ಸಂಕಷ್ಟದ ಕಾಲದಲ್ಲಿ ಸೋಂಕಿತರ ನೆರವಿಗೆ, ಜನಸಾಮಾನ್ಯರ ನೆರವಿಗೆ ಧಾವಿಸುವ ಮಹತ್ವದ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ. 

ಕೊರೊನಾ ಸೋಂಕಿತರ ಚಿಕಿತ್ಸೆಗೆ ಕಾಂಗ್ರೆಸ್ ಪಕ್ಷದಿಂದ ವೈದ್ಯರ ತಂಡ ಸಜ್ಜಾಗಿದೆ. ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ರೋಗಿಗಳಿಗೆ ಈ ವೈದ್ಯರ ತಂಡ ಸಲಹೆ-ಸೂಚನೆ ನೀಡಲಿದೆ. ಕೊರೊನಾ ಪೀಡಿತರಿಗೆ ಜಿಂಕ್, ಪ್ಯಾರಾಸಿಟಮಲ್, ವಿಟಮಿನ್ ಸಿ ಔಷಧ ಪೂರೈಕೆ ಮಾಡಲಾಗುತ್ತಿದೆ. ಆಂಬುಲೆನ್ಸ್, ಚಿಕಿತ್ಸೆ, ಔಷಧ ಒದಗಿಸಲು ಕಾಂಗ್ರೆಸ್‌ನಿಂದ ಕಾಲ್ ಸೆಂಟರ್ ತೆರೆಯಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!