ಕೊರೊನಾ ವಿರುದ್ಧದ ಹೋರಾಟಕ್ಕೆ ಕಾಂಗ್ರೆಸ್ ಸಾಥ್, ಆಂಬುಲೆನ್ಸ್, ಚಿಕಿತ್ಸೆ, ಔಷಧ ಒದಗಿಸಲು ಕಾಲ್‌ಸೆಂಟರ್‌

ಕೊರೊನಾ ವಿರುದ್ಧದ ಹೋರಾಟಕ್ಕೆ ಕಾಂಗ್ರೆಸ್ ಸಾಥ್, ಆಂಬುಲೆನ್ಸ್, ಚಿಕಿತ್ಸೆ, ಔಷಧ ಒದಗಿಸಲು ಕಾಲ್‌ಸೆಂಟರ್‌

Published : Apr 30, 2021, 04:20 PM ISTUpdated : Apr 30, 2021, 04:23 PM IST

ಕೊರೊನಾ ಸಂಕಷ್ಟದ ಕಾಲದಲ್ಲಿ ಸೋಂಕಿತರ ನೆರವಿಗೆ, ಜನಸಾಮಾನ್ಯರ ನೆರವಿಗೆ ಧಾವಿಸುವ ಮಹತ್ವದ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ. 

ಬೆಂಗಳೂರು (ಏ>.30): ಕೊರೊನಾ ಸಂಕಷ್ಟದ ಕಾಲದಲ್ಲಿ ಸೋಂಕಿತರ ನೆರವಿಗೆ, ಜನಸಾಮಾನ್ಯರ ನೆರವಿಗೆ ಧಾವಿಸುವ ಮಹತ್ವದ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ. 

ಕೊರೊನಾ ಸೋಂಕಿತರ ಚಿಕಿತ್ಸೆಗೆ ಕಾಂಗ್ರೆಸ್ ಪಕ್ಷದಿಂದ ವೈದ್ಯರ ತಂಡ ಸಜ್ಜಾಗಿದೆ. ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ರೋಗಿಗಳಿಗೆ ಈ ವೈದ್ಯರ ತಂಡ ಸಲಹೆ-ಸೂಚನೆ ನೀಡಲಿದೆ. ಕೊರೊನಾ ಪೀಡಿತರಿಗೆ ಜಿಂಕ್, ಪ್ಯಾರಾಸಿಟಮಲ್, ವಿಟಮಿನ್ ಸಿ ಔಷಧ ಪೂರೈಕೆ ಮಾಡಲಾಗುತ್ತಿದೆ. ಆಂಬುಲೆನ್ಸ್, ಚಿಕಿತ್ಸೆ, ಔಷಧ ಒದಗಿಸಲು ಕಾಂಗ್ರೆಸ್‌ನಿಂದ ಕಾಲ್ ಸೆಂಟರ್ ತೆರೆಯಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!