ಕೋವಿಡ್‌ನಿಂದ ಗುಣಮುಖರಾದರೂ ಮಕ್ಕಳಿಗೆ ಕಾಡುತ್ತಿದೆ 'ಕವಾಸಕಿ' ಕಂಟಕ

ಕೋವಿಡ್‌ನಿಂದ ಗುಣಮುಖರಾದರೂ ಮಕ್ಕಳಿಗೆ ಕಾಡುತ್ತಿದೆ 'ಕವಾಸಕಿ' ಕಂಟಕ

Published : May 31, 2021, 01:25 PM ISTUpdated : May 31, 2021, 01:31 PM IST

- ಕೊರೋನಾದಿಂದ ಗುಣಮುಖರಾದ ಮಕ್ಕಳಲ್ಲಿ 'ಕವಾಸಕಿ' ಪತ್ತೆ

- ರಾಯಚೂರಿನ ಸಿಂಧನೂರಿನ 6 ಮಕ್ಕಳಲ್ಲಿ ಪತ್ತೆ

- ಅಂಗಾಂಗಗಳಲ್ಲಿ ಊತ ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣ

ರಾಯಚೂರು (ಮೇ. 31): ಇಲ್ಲಿನ ಸಿಂಧನೂರಿನ ಮಕ್ಕಳ ಆಸ್ಪತ್ರೆಯಲ್ಲಿ ಹೊಸ ಕಾಯಿಲೆ ಪತ್ತೆಯಾಗಿದೆ. 6ಕವಾಸಕಿ ರೋಗ ಕಾಣಿಸಿಕೊಂಡಿದೆ. ಮಕ್ಕಳ ಅಂಗಾಂಗಗಳಲ್ಲಿ ಊತ ಕಾಣಿಸಿಕೊಳ್ಳುವುದಕ್ಕೆ ಕವಾಸಕಿ ಎನ್ನುತ್ತಾರೆ. ತೀವ್ರ ಜ್ವರ, ಹೊಟ್ಟೆನೋವು, ಸುಸ್ತು, ರಕ್ತನಾಳಗಳಲ್ಲಿ ಊತ ಕಾಣಿಸಿಕೊಳ್ಳುತ್ತದೆ. ಇದು ಅಪಾಯಕಾರಿನಾ..? ಪೋಷಕರು ಏನು ಮಾಡಬೇಕು..? ಮಕ್ಕಳ ತಜ್ಞ ಡಾ. ಶಿವರಾಜ್ ಪಾಟೀಲರು ಸಲಹೆ ನೀಡಿದ್ಧಾರೆ.

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?