Kempegowda Statue Inauguration: ಮೋದಿಗೆ ಕೆಂಪೇಗೌಡ ಪೇಟಾ! ಏನಿದರ ವಿಶೇಷತೆ?

Kempegowda Statue Inauguration: ಮೋದಿಗೆ ಕೆಂಪೇಗೌಡ ಪೇಟಾ! ಏನಿದರ ವಿಶೇಷತೆ?

Published : Nov 05, 2022, 04:48 PM IST

ಬೆಂಗಳೂರು ನಿರ್ಮಾತೃ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಲು ನವೆಂಬರ್ 11ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಬೆಂಗಳೂರಿಗೆ ಆಗಮಿಸುವ ಮೋದಿಗೆ ತೊಡಿಸಲು ಮೈಸೂರು ಪೇಟ ರೆಡಿಯಾಗಿದೆ. ಕೆಂಪೇಗೌಡ ಪ್ರತಿಮೆಯಲ್ಲಿ ಇರುವಂತೆಯೇ ಪೇಟವನ್ನು ಹತ್ತು ದಿನಗಳ ಶ್ರಮಪಟ್ಟು  ಸಿದ್ದಪಡಿಸಿದ್ದಾರೆ.

ಬೆಂಗಳೂರು ನಿರ್ಮಾತೃ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಲು ನವೆಂಬರ್ 11ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಬೆಂಗಳೂರಿಗೆ ಆಗಮಿಸುವ ಮೋದಿಗೆ ತೊಡಿಸಲು ಮೈಸೂರು ಪೇಟ ರೆಡಿಯಾಗಿದೆ. ಕೆಂಪೇಗೌಡ ಪ್ರತಿಯಲ್ಲಿ ಇರುವಂತೆಯೇ ಪೇಟವನ್ನು ಹತ್ತು ದಿನಗಳ ಶ್ರಮಪಟ್ಟು  ಸಿದ್ದಪಡಿಸಿದ್ದಾರೆ. ಮೈಸೂರಿನ ಕಲಾವಿದ ನಂದನ್. ಇದೇ ಮೊದಲ ಬಾರಿಗೆ ಕೆಂಪೇಗೌಡ ಪೇಟ ತಯಾರಿ ಮಾಡಲಾಗಿದ್ದು, ಬೆಂಗಳೂರಿಗೆ ಆಗಮಿಸುವ ಮೋದಿಗೆ ತೊಡಿಸಲು ಮೈಸೂರು ಪೇಟ ರೆಡಿಯಾಗಿದೆ. ಕೆಂಪೇಗೌಡ ಪ್ರತಿಮೆಯಲ್ಲಿ ಇರುವಂತೆಯೇ ಪೇಟ ಸಿದ್ದವಾಗಿದೆ. ನಮ್ಮೂರು ನಮ್ಮೋರು‌ ಸಮಾಜ ಸೇವಾ ಟ್ರಸ್ಟ್ ಹಾಗೂ ಕೆಂಪೇಗೌಡ ಅಭಿಮಾನಿ ಬಳಗದಿಂದ ಕೆಂಪೇಗೌಡ ಪೇಟ ತಯಾರು ಮಾಡಲಾಗಿದ್ದು, ಇದು ಬನಾರಸ್ ರೇಷ್ಮೆ, ರೆಷ್ಮೇ, ಗರಿ, ಮುತ್ತುಗಳು ಸೇರಿ ಕುಸುರಿ ಕೆಲಸದಿಂದ ಕಂಗೊಳಿಸುತ್ತಿದೆ. ಆದಿ ಚುಂಚನಗಿರಿ ಜಗದ್ಗುರು ನಿರ್ಮಲಾನಂದನಾಥ ಸ್ತಾಮೀಜಿ ಅನುಮತಿ ಪಡೆದು ಇದನ್ನು ತಯಾರಿಸಲಾಗಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!