Kempegowda Statue Inauguration: ಮೋದಿಗೆ ಕೆಂಪೇಗೌಡ ಪೇಟಾ! ಏನಿದರ ವಿಶೇಷತೆ?

Kempegowda Statue Inauguration: ಮೋದಿಗೆ ಕೆಂಪೇಗೌಡ ಪೇಟಾ! ಏನಿದರ ವಿಶೇಷತೆ?

Published : Nov 05, 2022, 04:48 PM IST

ಬೆಂಗಳೂರು ನಿರ್ಮಾತೃ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಲು ನವೆಂಬರ್ 11ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಬೆಂಗಳೂರಿಗೆ ಆಗಮಿಸುವ ಮೋದಿಗೆ ತೊಡಿಸಲು ಮೈಸೂರು ಪೇಟ ರೆಡಿಯಾಗಿದೆ. ಕೆಂಪೇಗೌಡ ಪ್ರತಿಮೆಯಲ್ಲಿ ಇರುವಂತೆಯೇ ಪೇಟವನ್ನು ಹತ್ತು ದಿನಗಳ ಶ್ರಮಪಟ್ಟು  ಸಿದ್ದಪಡಿಸಿದ್ದಾರೆ.

ಬೆಂಗಳೂರು ನಿರ್ಮಾತೃ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಲು ನವೆಂಬರ್ 11ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಬೆಂಗಳೂರಿಗೆ ಆಗಮಿಸುವ ಮೋದಿಗೆ ತೊಡಿಸಲು ಮೈಸೂರು ಪೇಟ ರೆಡಿಯಾಗಿದೆ. ಕೆಂಪೇಗೌಡ ಪ್ರತಿಯಲ್ಲಿ ಇರುವಂತೆಯೇ ಪೇಟವನ್ನು ಹತ್ತು ದಿನಗಳ ಶ್ರಮಪಟ್ಟು  ಸಿದ್ದಪಡಿಸಿದ್ದಾರೆ. ಮೈಸೂರಿನ ಕಲಾವಿದ ನಂದನ್. ಇದೇ ಮೊದಲ ಬಾರಿಗೆ ಕೆಂಪೇಗೌಡ ಪೇಟ ತಯಾರಿ ಮಾಡಲಾಗಿದ್ದು, ಬೆಂಗಳೂರಿಗೆ ಆಗಮಿಸುವ ಮೋದಿಗೆ ತೊಡಿಸಲು ಮೈಸೂರು ಪೇಟ ರೆಡಿಯಾಗಿದೆ. ಕೆಂಪೇಗೌಡ ಪ್ರತಿಮೆಯಲ್ಲಿ ಇರುವಂತೆಯೇ ಪೇಟ ಸಿದ್ದವಾಗಿದೆ. ನಮ್ಮೂರು ನಮ್ಮೋರು‌ ಸಮಾಜ ಸೇವಾ ಟ್ರಸ್ಟ್ ಹಾಗೂ ಕೆಂಪೇಗೌಡ ಅಭಿಮಾನಿ ಬಳಗದಿಂದ ಕೆಂಪೇಗೌಡ ಪೇಟ ತಯಾರು ಮಾಡಲಾಗಿದ್ದು, ಇದು ಬನಾರಸ್ ರೇಷ್ಮೆ, ರೆಷ್ಮೇ, ಗರಿ, ಮುತ್ತುಗಳು ಸೇರಿ ಕುಸುರಿ ಕೆಲಸದಿಂದ ಕಂಗೊಳಿಸುತ್ತಿದೆ. ಆದಿ ಚುಂಚನಗಿರಿ ಜಗದ್ಗುರು ನಿರ್ಮಲಾನಂದನಾಥ ಸ್ತಾಮೀಜಿ ಅನುಮತಿ ಪಡೆದು ಇದನ್ನು ತಯಾರಿಸಲಾಗಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!