Kempegowda Statue Inauguration: ಮೋದಿಗೆ ಕೆಂಪೇಗೌಡ ಪೇಟಾ! ಏನಿದರ ವಿಶೇಷತೆ?

Kempegowda Statue Inauguration: ಮೋದಿಗೆ ಕೆಂಪೇಗೌಡ ಪೇಟಾ! ಏನಿದರ ವಿಶೇಷತೆ?

Published : Nov 05, 2022, 04:48 PM IST

ಬೆಂಗಳೂರು ನಿರ್ಮಾತೃ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಲು ನವೆಂಬರ್ 11ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಬೆಂಗಳೂರಿಗೆ ಆಗಮಿಸುವ ಮೋದಿಗೆ ತೊಡಿಸಲು ಮೈಸೂರು ಪೇಟ ರೆಡಿಯಾಗಿದೆ. ಕೆಂಪೇಗೌಡ ಪ್ರತಿಮೆಯಲ್ಲಿ ಇರುವಂತೆಯೇ ಪೇಟವನ್ನು ಹತ್ತು ದಿನಗಳ ಶ್ರಮಪಟ್ಟು  ಸಿದ್ದಪಡಿಸಿದ್ದಾರೆ.

ಬೆಂಗಳೂರು ನಿರ್ಮಾತೃ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಲು ನವೆಂಬರ್ 11ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಬೆಂಗಳೂರಿಗೆ ಆಗಮಿಸುವ ಮೋದಿಗೆ ತೊಡಿಸಲು ಮೈಸೂರು ಪೇಟ ರೆಡಿಯಾಗಿದೆ. ಕೆಂಪೇಗೌಡ ಪ್ರತಿಯಲ್ಲಿ ಇರುವಂತೆಯೇ ಪೇಟವನ್ನು ಹತ್ತು ದಿನಗಳ ಶ್ರಮಪಟ್ಟು  ಸಿದ್ದಪಡಿಸಿದ್ದಾರೆ. ಮೈಸೂರಿನ ಕಲಾವಿದ ನಂದನ್. ಇದೇ ಮೊದಲ ಬಾರಿಗೆ ಕೆಂಪೇಗೌಡ ಪೇಟ ತಯಾರಿ ಮಾಡಲಾಗಿದ್ದು, ಬೆಂಗಳೂರಿಗೆ ಆಗಮಿಸುವ ಮೋದಿಗೆ ತೊಡಿಸಲು ಮೈಸೂರು ಪೇಟ ರೆಡಿಯಾಗಿದೆ. ಕೆಂಪೇಗೌಡ ಪ್ರತಿಮೆಯಲ್ಲಿ ಇರುವಂತೆಯೇ ಪೇಟ ಸಿದ್ದವಾಗಿದೆ. ನಮ್ಮೂರು ನಮ್ಮೋರು‌ ಸಮಾಜ ಸೇವಾ ಟ್ರಸ್ಟ್ ಹಾಗೂ ಕೆಂಪೇಗೌಡ ಅಭಿಮಾನಿ ಬಳಗದಿಂದ ಕೆಂಪೇಗೌಡ ಪೇಟ ತಯಾರು ಮಾಡಲಾಗಿದ್ದು, ಇದು ಬನಾರಸ್ ರೇಷ್ಮೆ, ರೆಷ್ಮೇ, ಗರಿ, ಮುತ್ತುಗಳು ಸೇರಿ ಕುಸುರಿ ಕೆಲಸದಿಂದ ಕಂಗೊಳಿಸುತ್ತಿದೆ. ಆದಿ ಚುಂಚನಗಿರಿ ಜಗದ್ಗುರು ನಿರ್ಮಲಾನಂದನಾಥ ಸ್ತಾಮೀಜಿ ಅನುಮತಿ ಪಡೆದು ಇದನ್ನು ತಯಾರಿಸಲಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!