ಕೇರಳದಲ್ಲಿ ಕೊರೋನಾ ಅಬ್ಬರ: ದಕ್ಷಿಣ ಕನ್ನಡದಲ್ಲಿಯೂ ಹೆಚ್ಚಾಗುತ್ತಿದೆ ಕೋವಿಡ್ ಕೇಸ್‌..!

ಕೇರಳದಲ್ಲಿ ಕೊರೋನಾ ಅಬ್ಬರ: ದಕ್ಷಿಣ ಕನ್ನಡದಲ್ಲಿಯೂ ಹೆಚ್ಚಾಗುತ್ತಿದೆ ಕೋವಿಡ್ ಕೇಸ್‌..!

Suvarna News   | Asianet News
Published : Aug 02, 2021, 11:34 AM ISTUpdated : Aug 02, 2021, 11:45 AM IST

- ಕೇರಳದಲ್ಲಿ ಕೋವಿಡ್ ಸೋಂಕಿನ ಅಬ್ಬರ 

- ರಾಜ್ಯದಲ್ಲಿ ನಿನ್ನೆ 1875 ಪ್ರಕರಣ, 25 ಜನ ಸಾವು..!

- ದಕ್ಷಿಣ ಕನ್ನಡದಲ್ಲಿ 410 ಮಂದಿಯಲ್ಲಿ ಕೋವಿಡ್ ದೃಢ

ಮಂಗಳೂರು (ಆ. 02): ಕೇರಳದಲ್ಲಿ ಕೋವಿಡ್ ಸೋಂಕಿನ ಅಬ್ಬರ ಮುಂದುವರೆಯುತ್ತಿದ್ದಂತೆ, ಆ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡದಲ್ಲಿಯೂ ದೊಡ್ಡ ಮಟ್ಟದಲ್ಲಿ ಸೋಂಕು ಪತ್ತೆಯಾಗುತ್ತಿದೆ. ದಕ್ಷಿಣ ಕನ್ನಡದಲ್ಲಿ 410 ಮಂದಿಯಲ್ಲಿ ಕೋವಿಡ್ ಇರುವುದು ದೃಢಪಟ್ಟಿದ್ದರೆ ಬೆಂಗಳೂರಿನಲ್ಲಿ 409 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 

ಗಡಿಯಲ್ಲಿ ಸ್ವ್ಯಾಬ್ ಟೆಸ್ಟ್ ಮಾಡಲಾಗುತ್ತಿದ್ದು, ಸ್ವ್ಯಾಬ್ ಕೊಟ್ಟು 48 ಗಂಟೆ ಬಳಿಕ ರಿಪೋರ್ಟ್ ಬರುತ್ತದೆ. ಅಲ್ಲಿಯವರೆಗೆ ಬೇಕಾಬಿಟ್ಟಿ ಓಡಾಡುವುದರಿಂದ ಸೋಂಕು ಹೆಚ್ಚಳವಾಗುತ್ತಿದೆ ಎನ್ನಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕದಿದ್ದರೆ ಸೋಂಕು ಇನ್ನಷ್ಟು ಉಲ್ಭಣವಾಗುವುದರಲ್ಲಿ ಅನುಮಾನವೇ ಇಲ್ಲ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!