ಕೇರಳದಲ್ಲಿ ಕೊರೋನಾ ಅಬ್ಬರ: ದಕ್ಷಿಣ ಕನ್ನಡದಲ್ಲಿಯೂ ಹೆಚ್ಚಾಗುತ್ತಿದೆ ಕೋವಿಡ್ ಕೇಸ್‌..!

ಕೇರಳದಲ್ಲಿ ಕೊರೋನಾ ಅಬ್ಬರ: ದಕ್ಷಿಣ ಕನ್ನಡದಲ್ಲಿಯೂ ಹೆಚ್ಚಾಗುತ್ತಿದೆ ಕೋವಿಡ್ ಕೇಸ್‌..!

Suvarna News   | Asianet News
Published : Aug 02, 2021, 11:34 AM ISTUpdated : Aug 02, 2021, 11:45 AM IST

- ಕೇರಳದಲ್ಲಿ ಕೋವಿಡ್ ಸೋಂಕಿನ ಅಬ್ಬರ 

- ರಾಜ್ಯದಲ್ಲಿ ನಿನ್ನೆ 1875 ಪ್ರಕರಣ, 25 ಜನ ಸಾವು..!

- ದಕ್ಷಿಣ ಕನ್ನಡದಲ್ಲಿ 410 ಮಂದಿಯಲ್ಲಿ ಕೋವಿಡ್ ದೃಢ

ಮಂಗಳೂರು (ಆ. 02): ಕೇರಳದಲ್ಲಿ ಕೋವಿಡ್ ಸೋಂಕಿನ ಅಬ್ಬರ ಮುಂದುವರೆಯುತ್ತಿದ್ದಂತೆ, ಆ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡದಲ್ಲಿಯೂ ದೊಡ್ಡ ಮಟ್ಟದಲ್ಲಿ ಸೋಂಕು ಪತ್ತೆಯಾಗುತ್ತಿದೆ. ದಕ್ಷಿಣ ಕನ್ನಡದಲ್ಲಿ 410 ಮಂದಿಯಲ್ಲಿ ಕೋವಿಡ್ ಇರುವುದು ದೃಢಪಟ್ಟಿದ್ದರೆ ಬೆಂಗಳೂರಿನಲ್ಲಿ 409 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 

ಗಡಿಯಲ್ಲಿ ಸ್ವ್ಯಾಬ್ ಟೆಸ್ಟ್ ಮಾಡಲಾಗುತ್ತಿದ್ದು, ಸ್ವ್ಯಾಬ್ ಕೊಟ್ಟು 48 ಗಂಟೆ ಬಳಿಕ ರಿಪೋರ್ಟ್ ಬರುತ್ತದೆ. ಅಲ್ಲಿಯವರೆಗೆ ಬೇಕಾಬಿಟ್ಟಿ ಓಡಾಡುವುದರಿಂದ ಸೋಂಕು ಹೆಚ್ಚಳವಾಗುತ್ತಿದೆ ಎನ್ನಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕದಿದ್ದರೆ ಸೋಂಕು ಇನ್ನಷ್ಟು ಉಲ್ಭಣವಾಗುವುದರಲ್ಲಿ ಅನುಮಾನವೇ ಇಲ್ಲ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?