ಕೇರಳದಲ್ಲಿ ಕೊರೋನಾ ಅಬ್ಬರ: ದಕ್ಷಿಣ ಕನ್ನಡದಲ್ಲಿಯೂ ಹೆಚ್ಚಾಗುತ್ತಿದೆ ಕೋವಿಡ್ ಕೇಸ್‌..!

ಕೇರಳದಲ್ಲಿ ಕೊರೋನಾ ಅಬ್ಬರ: ದಕ್ಷಿಣ ಕನ್ನಡದಲ್ಲಿಯೂ ಹೆಚ್ಚಾಗುತ್ತಿದೆ ಕೋವಿಡ್ ಕೇಸ್‌..!

Published : Aug 02, 2021, 11:34 AM ISTUpdated : Aug 02, 2021, 11:45 AM IST

- ಕೇರಳದಲ್ಲಿ ಕೋವಿಡ್ ಸೋಂಕಿನ ಅಬ್ಬರ 

- ರಾಜ್ಯದಲ್ಲಿ ನಿನ್ನೆ 1875 ಪ್ರಕರಣ, 25 ಜನ ಸಾವು..!

- ದಕ್ಷಿಣ ಕನ್ನಡದಲ್ಲಿ 410 ಮಂದಿಯಲ್ಲಿ ಕೋವಿಡ್ ದೃಢ

ಮಂಗಳೂರು (ಆ. 02): ಕೇರಳದಲ್ಲಿ ಕೋವಿಡ್ ಸೋಂಕಿನ ಅಬ್ಬರ ಮುಂದುವರೆಯುತ್ತಿದ್ದಂತೆ, ಆ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡದಲ್ಲಿಯೂ ದೊಡ್ಡ ಮಟ್ಟದಲ್ಲಿ ಸೋಂಕು ಪತ್ತೆಯಾಗುತ್ತಿದೆ. ದಕ್ಷಿಣ ಕನ್ನಡದಲ್ಲಿ 410 ಮಂದಿಯಲ್ಲಿ ಕೋವಿಡ್ ಇರುವುದು ದೃಢಪಟ್ಟಿದ್ದರೆ ಬೆಂಗಳೂರಿನಲ್ಲಿ 409 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 

ಗಡಿಯಲ್ಲಿ ಸ್ವ್ಯಾಬ್ ಟೆಸ್ಟ್ ಮಾಡಲಾಗುತ್ತಿದ್ದು, ಸ್ವ್ಯಾಬ್ ಕೊಟ್ಟು 48 ಗಂಟೆ ಬಳಿಕ ರಿಪೋರ್ಟ್ ಬರುತ್ತದೆ. ಅಲ್ಲಿಯವರೆಗೆ ಬೇಕಾಬಿಟ್ಟಿ ಓಡಾಡುವುದರಿಂದ ಸೋಂಕು ಹೆಚ್ಚಳವಾಗುತ್ತಿದೆ ಎನ್ನಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕದಿದ್ದರೆ ಸೋಂಕು ಇನ್ನಷ್ಟು ಉಲ್ಭಣವಾಗುವುದರಲ್ಲಿ ಅನುಮಾನವೇ ಇಲ್ಲ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!