ಚಾಮರಾಜನಗರ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕಿಚ್ಚ ಚಾರಿಟೇಬಲ್ ಟ್ರಸ್ಟ್‌ನಿಂದ ನೆರವು

ಚಾಮರಾಜನಗರ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕಿಚ್ಚ ಚಾರಿಟೇಬಲ್ ಟ್ರಸ್ಟ್‌ನಿಂದ ನೆರವು

Suvarna News   | Asianet News
Published : May 08, 2021, 04:56 PM IST

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕಿಚ್ಚ ಸುದೀಪ್ ಸಾಂತ್ವನ ನೀಡಿದ್ದಾರೆ. 24 ಕುಟುಂಬಗಳಿಗೆ ಅಗತ್ಯ ನೆರವು, ಕೆಲ ಮಕ್ಕಳ ಶಿಕ್ಷಣ, ಚಿಕಿತ್ಸೆಯ ಜವಾಬ್ದಾರಿ ತೆಗೆದುಕೊಂಡಿದೆ ಕಿಚ್ಚ ಚಾರಿಟೇಬಲ್ ಟ್ರಸ್ಟ್. 

ಬೆಂಗಳೂರು (ಮೇ. 08): ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕಿಚ್ಚ ಸುದೀಪ್ ಸಾಂತ್ವನ ನೀಡಿದ್ದಾರೆ. 24 ಕುಟುಂಬಗಳಿಗೆ ಅಗತ್ಯ ನೆರವು, ಕೆಲ ಮಕ್ಕಳ ಶಿಕ್ಷಣ, ಚಿಕಿತ್ಸೆಯ ಜವಾಬ್ದಾರಿ ತೆಗೆದುಕೊಂಡಿದೆ ಕಿಚ್ಚ ಚಾರಿಟೇಬಲ್ ಟ್ರಸ್ಟ್. ಇನ್ನು ಕೆಲವು ಕುಟುಂಬಗಳಿಗೆ ದಿನಸಿ ನೆರವು ನೀಡಿದೆ. ಕಿಚ್ಚ ಚಾರಿಟೇಬಲ್ ಟ್ರಸ್ಟ್‌ನ ಸಹಾಯ ನೆನೆದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!